23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

ಬೆಳ್ತಂಗಡಿ: ತುಳು ಭಾಷೆಯಲ್ಲಿ ತೆರೆಕಂಡು ಮೊದಲ ಪ್ಯಾನ್ ಇಂಡಿಯಾ ಮೂವಿ ಎಂದು ಹೆಗ್ಗಳಿಕೆ ಪಡೆದ ದಸ್ಕತ್ ಚಲನಚಿತ್ರಕ್ಕೆ RED FM ಪ್ರಸ್ತುತ ಪಡಿಸುವ ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಒಟ್ಟು ಐದು ಪ್ರಶಸ್ತಿಗಳು ಲಭಿಸಿದೆ.
ಎರಡು ವರ್ಷಗಳ ತುಳು ಚಲನಚಿತ್ರಗಳನ್ನು ಸ್ಪರ್ಧೆಯಲ್ಲಿ ಒಳಪಡಿಸಿ ಈ ಪ್ರಶಸ್ತಿಗಳನ್ನು ನೀಡಲಾಗಿದೆ.

ಉತ್ತಮ ಚಲನಚಿತ್ರ ದಸ್ಕತ್
ಉತ್ತಮ ನಿರ್ದೇಶಕ – ಅನೀಶ್ ಪೂಜಾರಿ ವೇಣೂರು
ಉತ್ತಮ ನಾಯಕ ನಟ-ದೀಕ್ಷಿತ್ ಕೆ ಅಂಡಿಂಜೆ
ಉತ್ತಮ ಖಳ ನಟ- ಯುವ ಶೆಟ್ಟಿ
ಉತ್ತಮ ಪೋಷಕ ನಟ-ಮೋಹನ್ ಶೇಣಿ

ಈಗಾಗಲೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗಳಿಸಿದ ಹೆಗ್ಗಳಿಕೆ ದಸ್ಕತ್ ಚಲನಚಿತ್ರಕ್ಕಿದ್ದು, ವಿದೇಶದಲ್ಲೂ ಜನಮಾನಸ ಗೆದ್ದು, ಇತ್ತೀಚೆಗೆ ಕನ್ನಡ ಭಾಷೆಯಲ್ಲೂ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿದೆ. ರಾಘವೇಂದ್ರ ಕುಡ್ವ ರವರು ಚಿತ್ರವನ್ನು ನಿರ್ಮಾಣ ಮಾಡಿದ್ದು, ತುಳುವಿನ ದಸ್ಕತ್ ಇಂತಹ ಅಭೂತಪೂರ್ವ ಯಶಸ್ಸು ಕಂಡದ್ದು ಹೆಮ್ಮೆಯ ಸಂಗತಿ.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya
error: Content is protected !!