23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

ಬೆಳ್ತಂಗಡಿ: ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಸೌಹಾರ್ದ ಸಂದೇಶ ಭಾಷಣದೊಂದಿಗೆ ಜೂ.7ರಂದು ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು.

ಸಂದೇಶ ಭಾಷಣ ಮಾಡಿದ ಖತೀಬ್ ಉಸ್ತಾದ್ ಅಬೂ ರಬೀಹ್ ಶರೀಫ್ ಸಖಾಫಿ ಉಜಿರ್ಬೆಟ್ಟು ಸರ್ವ ಧರ್ಮೀಯರಲ್ಲಿ ಸ್ನೇಹ ಸಹಬಾಳ್ವೆಯ ಜೀವನದ ನಡೆಸುವುದು ಕಾಲದ ಬೇಡಿಕೆ.ಪವಿತ್ರ ಇಸ್ಲಾಂ ಧರ್ಮ ಯಾವತ್ತೂ ಸೌಹಾರ್ದತೆ, ಸ್ನೇಹ, ಐಕ್ಯತೆಗೆ ಪ್ರಾಧಾನ್ಯತೆ ನೀಡಿದೆ.ಇತರ ಯಾವುದೇ ಧರ್ಮೀಯರ ಮನಸ್ಸು ನೋಯಿಸುವ ಯಾವುದೇ ರೀತಿಯ ತಪ್ಪು ಸಂದೇಶದಿಂದ ಯುವಕರು ದೂರವಿರಬೇಕು ಎಂದರು.

ಬೆದ್ರಬೆಟ್ಟು ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಿ.ಸಲೀಂ, ಗೌರವಾಧ್ಯಕ್ಷ ಹಸನಬ್ಬ, ಪ್ರಧಾನ ಕಾರ್ಯದರ್ಶಿ ಮುಸ್ತಫಾ ಮಾಸ್ಟರ್, ಕೋಶಾಧಿಕಾರಿ ಅಬ್ದುಲ್ ಮಜೀದ್, ಜೊತೆ ಕಾರ್ಯದರ್ಶಿ ಸಿರಾಜುದ್ದೀನ್, ಸಮಿತಿ ಸದಸ್ಯರು, ಊರಿನ ಉಲಮಾ ಉಮರಾ ನಾಯಕರು, ಹಿರಿಯರು, ಯುವಕರು, ಕಿರಿಯರು ಭಾಗಿಯಾದರು.

ಸುನ್ನೀ ಬಾಲಸಂಘ SಃS ವಿದ್ಯಾರ್ಥಿಗಳು ಈದ್ ಶುಭಾಷಯ ಕಾರ್ಡನ್ನು ಸಿಹಿಯೊಂದಿಗೆ ಎಲ್ಲರಿಗೂ ಹಂಚಿ ವಿಶೇಷ ರೀತಿಯ ಬಕ್ರೀದ್ ಹಬ್ಬ ಆಚರಣೆಯಲ್ಲಿ ಭಾಗಿಯಾದರು.

Related posts

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

Suddi Udaya

93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ

Suddi Udaya
error: Content is protected !!