July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

ಬೆಳ್ತಂಗಡಿ: ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಸೌಹಾರ್ದ ಸಂದೇಶ ಭಾಷಣದೊಂದಿಗೆ ಜೂ.7ರಂದು ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು.

ಸಂದೇಶ ಭಾಷಣ ಮಾಡಿದ ಖತೀಬ್ ಉಸ್ತಾದ್ ಅಬೂ ರಬೀಹ್ ಶರೀಫ್ ಸಖಾಫಿ ಉಜಿರ್ಬೆಟ್ಟು ಸರ್ವ ಧರ್ಮೀಯರಲ್ಲಿ ಸ್ನೇಹ ಸಹಬಾಳ್ವೆಯ ಜೀವನದ ನಡೆಸುವುದು ಕಾಲದ ಬೇಡಿಕೆ.ಪವಿತ್ರ ಇಸ್ಲಾಂ ಧರ್ಮ ಯಾವತ್ತೂ ಸೌಹಾರ್ದತೆ, ಸ್ನೇಹ, ಐಕ್ಯತೆಗೆ ಪ್ರಾಧಾನ್ಯತೆ ನೀಡಿದೆ.ಇತರ ಯಾವುದೇ ಧರ್ಮೀಯರ ಮನಸ್ಸು ನೋಯಿಸುವ ಯಾವುದೇ ರೀತಿಯ ತಪ್ಪು ಸಂದೇಶದಿಂದ ಯುವಕರು ದೂರವಿರಬೇಕು ಎಂದರು.

ಬೆದ್ರಬೆಟ್ಟು ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಿ.ಸಲೀಂ, ಗೌರವಾಧ್ಯಕ್ಷ ಹಸನಬ್ಬ, ಪ್ರಧಾನ ಕಾರ್ಯದರ್ಶಿ ಮುಸ್ತಫಾ ಮಾಸ್ಟರ್, ಕೋಶಾಧಿಕಾರಿ ಅಬ್ದುಲ್ ಮಜೀದ್, ಜೊತೆ ಕಾರ್ಯದರ್ಶಿ ಸಿರಾಜುದ್ದೀನ್, ಸಮಿತಿ ಸದಸ್ಯರು, ಊರಿನ ಉಲಮಾ ಉಮರಾ ನಾಯಕರು, ಹಿರಿಯರು, ಯುವಕರು, ಕಿರಿಯರು ಭಾಗಿಯಾದರು.

ಸುನ್ನೀ ಬಾಲಸಂಘ SಃS ವಿದ್ಯಾರ್ಥಿಗಳು ಈದ್ ಶುಭಾಷಯ ಕಾರ್ಡನ್ನು ಸಿಹಿಯೊಂದಿಗೆ ಎಲ್ಲರಿಗೂ ಹಂಚಿ ವಿಶೇಷ ರೀತಿಯ ಬಕ್ರೀದ್ ಹಬ್ಬ ಆಚರಣೆಯಲ್ಲಿ ಭಾಗಿಯಾದರು.

Related posts

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya
error: Content is protected !!