September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

ಲಾಯಿಲ: ಕಾರ್ಕಳದ ಭಾರತಿ ರಮಣ ಆಚಾರ್ಯರವರ ಮಾರ್ಗದರ್ಶನದಲ್ಲಿ ಶ್ರೀ ರಾಘವೇಂದ್ರ ಮಠದ ಮುಖ್ಯ ಅರ್ಚಕ ರಾಘವೇಂದ್ರ ಬಾಂಗಿಣ್ಣಾಯ ರವರ ಪೌರೋಹಿತ್ಯದಲ್ಲಿ ಲಾಲ ಶ್ರೀ ರಾಘವೇಂದ್ರ ಮಠದಲ್ಲಿ ಜೂ.೯ರಂದು ಮೂಲ ರಾಮ ಸಹಿತ ಶ್ರೀ ರಾಘವೇಂದ್ರ ಗುರುಗಳ ಮತ್ತು ಆಂಜನೇಯ ಸ್ವಾಮಿಗಳ ಬೃಂದಾವನದ ದೃಢಕಲಶ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಮ್, ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿ ಶ್ರವಣ್‌ರಾಜ್, ಟ್ರಸ್ಟಿಗಳಾದ ಸೋಮೇಗೌಡ, ಪ್ರೊ. ಕೃಷ್ಣಪ್ಪ ಪೂಜಾರಿ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲಾ ಹೆಗಡೆ, ಗೌರವ ಸಲಹೆಗಾರರಾದ ಡಾ. ಬಿ.ಎ. ಕುಮಾರ ಹೆಗಡೆ, ಶ್ರೀ ಮಂಜುನಾಥ ರೈ, ಹಿರಿಯರಾದ ವಿಠಲ್ ಶೆಟ್ಟಿ, ನಿವೃತ್ತ ಎಸ್‌ಪಿ ಮಿತ್ರ ಹೇರಾಜೆ, ಕೃಷ್ಣ ಶೆಟ್ಟಿ, ರಾಜೇಶ್ ಶೆಟ್ಟಿ ಲಾಯಿಲ, ನಾರಾಯಣ ಮಚ್ಚಿನ, ಶ್ರೀಮತಿ ಲತಾ ಶಿವರಾಮ್, ಶ್ರೀಮತಿ ವಾರಿಜಾ ಸುವರ್ಣ, ಶ್ರೀಮತಿ ಸೌಮ್ಯ ಲಾಯಿಲ, ಶ್ರೀಮತಿ ಶಾಂಭವಿ ಬಂಗೇರ, ಜಯಾನಂದ ಲಾಲ, ಜಯಪ್ರಕಾಶ್ ಶೆಟ್ಟಿ ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ನಾಟ (NATA) 2026 ಫಲಿತಾಂಶ: ಎಕ್ಸೆಲ್‌ ಪಿಯು ಕಾಲೇಜಿಗೆ ಭರ್ಜರಿ ಯಶಸ್ಸು, ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿಗಳು

Suddi Udaya

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸಿದ್ದಪಡಿಸಿದ ಸಂಶೋಧನಾ ವರದಿ ಬಿಡುಗಡೆ

Suddi Udaya
error: Content is protected !!