July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

ಲಾಯಿಲ: ಕಾರ್ಕಳದ ಭಾರತಿ ರಮಣ ಆಚಾರ್ಯರವರ ಮಾರ್ಗದರ್ಶನದಲ್ಲಿ ಶ್ರೀ ರಾಘವೇಂದ್ರ ಮಠದ ಮುಖ್ಯ ಅರ್ಚಕ ರಾಘವೇಂದ್ರ ಬಾಂಗಿಣ್ಣಾಯ ರವರ ಪೌರೋಹಿತ್ಯದಲ್ಲಿ ಲಾಲ ಶ್ರೀ ರಾಘವೇಂದ್ರ ಮಠದಲ್ಲಿ ಜೂ.೯ರಂದು ಮೂಲ ರಾಮ ಸಹಿತ ಶ್ರೀ ರಾಘವೇಂದ್ರ ಗುರುಗಳ ಮತ್ತು ಆಂಜನೇಯ ಸ್ವಾಮಿಗಳ ಬೃಂದಾವನದ ದೃಢಕಲಶ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಮ್, ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿ ಶ್ರವಣ್‌ರಾಜ್, ಟ್ರಸ್ಟಿಗಳಾದ ಸೋಮೇಗೌಡ, ಪ್ರೊ. ಕೃಷ್ಣಪ್ಪ ಪೂಜಾರಿ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲಾ ಹೆಗಡೆ, ಗೌರವ ಸಲಹೆಗಾರರಾದ ಡಾ. ಬಿ.ಎ. ಕುಮಾರ ಹೆಗಡೆ, ಶ್ರೀ ಮಂಜುನಾಥ ರೈ, ಹಿರಿಯರಾದ ವಿಠಲ್ ಶೆಟ್ಟಿ, ನಿವೃತ್ತ ಎಸ್‌ಪಿ ಮಿತ್ರ ಹೇರಾಜೆ, ಕೃಷ್ಣ ಶೆಟ್ಟಿ, ರಾಜೇಶ್ ಶೆಟ್ಟಿ ಲಾಯಿಲ, ನಾರಾಯಣ ಮಚ್ಚಿನ, ಶ್ರೀಮತಿ ಲತಾ ಶಿವರಾಮ್, ಶ್ರೀಮತಿ ವಾರಿಜಾ ಸುವರ್ಣ, ಶ್ರೀಮತಿ ಸೌಮ್ಯ ಲಾಯಿಲ, ಶ್ರೀಮತಿ ಶಾಂಭವಿ ಬಂಗೇರ, ಜಯಾನಂದ ಲಾಲ, ಜಯಪ್ರಕಾಶ್ ಶೆಟ್ಟಿ ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya
error: Content is protected !!