23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಇಂದಬೆಟ್ಟು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.2 ರಂದು 2025 -26ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಆನಂದ ಕೊಪ್ಪದಕೋಡಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಲ್ಲಿ ಹಣತೆ ಬೆಳಗಿಸುವುದರ ಮೂಲಕ ಅವರನ್ನು ಶೈಕ್ಷಣಿಕ ವರ್ಷಕ್ಕೆ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಉಚಿತ ಪಠ್ಯಪುಸ್ತಕಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಹೇಮಲತಾ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಗಣೇಶ್ ಕಲ್ಲಾಜೆ, ಮುಖ್ಯ ಶಿಕ್ಷಕಿ ದೀಪ ಉಪಸ್ಥಿತರಿದ್ದರು.ಶಿಕ್ಷಕಿ ಸುಜಾತ ಸ್ವಾಗತಿಸಿ, ಗೌರವ ಶಿಕ್ಷಕಿ ಹರಿಣಿ ಧನ್ಯವಾದವಿತ್ತರು. ಜಿಪಿಟಿ ಶಿಕ್ಷಕಿ ಮೇಘ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಲೋಕಸಭಾ ಚುನಾವಣಾ ನೀತಿ ಸಂಹಿತೆ: ಗ್ರಾ.ಪಂ. ನೌಕರರ ಶಾಂತಿಯುತ ಪ್ರತಿಭಟನೆ ಮುಕ್ತಾಯ: ಆ.20 ರಿಂದ ಬೆಂಗಳೂರು ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya
error: Content is protected !!