ಪಣಕಜೆ :ಶ್ರೀ ಕೃಷ್ಣಭಜನಾ ಮಂದಿರ(ರಿ) ಪಣಕಜೆ ಇದರ ನೂತನ ಸಭಾಭವನದ ನಿರ್ಮಾಣ ಕಾಮಗಾರಿಗೆ ರೂ. 3 ಲಕ್ಷ ಅನುದಾನ ಒದಗಿಸಿದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಇವರನ್ನು ಮಂದಿರದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಪಣಕಜೆ :ಶ್ರೀ ಕೃಷ್ಣಭಜನಾ ಮಂದಿರ(ರಿ) ಪಣಕಜೆ ಇದರ ನೂತನ ಸಭಾಭವನದ ನಿರ್ಮಾಣ ಕಾಮಗಾರಿಗೆ ರೂ. 3 ಲಕ್ಷ ಅನುದಾನ ಒದಗಿಸಿದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಇವರನ್ನು ಮಂದಿರದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.