23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕೊಯ್ಯೂರು: ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಾಲ್ ಕೊಯ್ಯೂರಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

ಪ್ರಗತಿಪರ ಕೃಷಿಕರು, ಭಜನಾ ಮಂಡಳಿಯ ಪ್ರಧಾನ ಪೋಷಕರು ಪ್ರಚಂಡ ಭಾನು ಭಟ್ ಪಾಂಬೆಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯೆ ಚಂದ್ರಾವತಿ, ಭಜನಾ ಮಂಡಳಿಯ ಅಧ್ಯಕ್ಷ ರೋಹಿತಶ್ವ ಉಮಿಯ ದರ್ಕಾಸು, ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ. ಚಂದ್ರಶೇಖರ ಸಾಲ್ಯಾನ್, ಭಜನಾ ಮಂಡಳಿಯ ಗೌರವಾಧ್ಯಕ್ಷ ವಿಶ್ವನಾಥ ಗೌಡ ಬಚ್ಚಿರೆದಡಿ, ಉಪಾಧ್ಯಕ್ಷ ಸುಂದರ ಗೌಡ ಕಜೆಕೋಡಿ, ಕಾರ್ಯದರ್ಶಿ ಓಬಯ್ಯ ನಾಯ್ಕ ಆದರ್ಶ ನಗರ, ಕೋಶಾಧಿಕಾರಿ ಬಾಲಕೃಷ್ಣ ಸಾಲ್ಯಾನ್ ಆದರ್ಶ ನಗರ, ಲೆಕ್ಕಪರಿಶೋಧಕರುಗಳಾದ ಲಿಂಗಪ್ಪ ಗೌಡ ಬೆರ್ಕೆ, ಹೇಮಂತ ಗೌಡ ದೇಂತ್ಯಾರು ಬೊಟ್ಟು, ಮಾಜಿ ಕಾರ್ಯದರ್ಶಿ ಮನೋಜ್ ಕಜೆ, ಭಜನಾ ಮಂದಿರದ ಅರ್ಚಕ ಹೇಮಂತ ಗೌಡ ನಾಗನೋಡಿ ಹಾಗೂ ಭಜನಾ ಮಂಡಳಿಯ ಹಿರಿಯ ಹಿರಿಯ ಭಜಕ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya
error: Content is protected !!