22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕೊಯ್ಯೂರು: ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಾಲ್ ಕೊಯ್ಯೂರಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

ಪ್ರಗತಿಪರ ಕೃಷಿಕರು, ಭಜನಾ ಮಂಡಳಿಯ ಪ್ರಧಾನ ಪೋಷಕರು ಪ್ರಚಂಡ ಭಾನು ಭಟ್ ಪಾಂಬೆಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯೆ ಚಂದ್ರಾವತಿ, ಭಜನಾ ಮಂಡಳಿಯ ಅಧ್ಯಕ್ಷ ರೋಹಿತಶ್ವ ಉಮಿಯ ದರ್ಕಾಸು, ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ. ಚಂದ್ರಶೇಖರ ಸಾಲ್ಯಾನ್, ಭಜನಾ ಮಂಡಳಿಯ ಗೌರವಾಧ್ಯಕ್ಷ ವಿಶ್ವನಾಥ ಗೌಡ ಬಚ್ಚಿರೆದಡಿ, ಉಪಾಧ್ಯಕ್ಷ ಸುಂದರ ಗೌಡ ಕಜೆಕೋಡಿ, ಕಾರ್ಯದರ್ಶಿ ಓಬಯ್ಯ ನಾಯ್ಕ ಆದರ್ಶ ನಗರ, ಕೋಶಾಧಿಕಾರಿ ಬಾಲಕೃಷ್ಣ ಸಾಲ್ಯಾನ್ ಆದರ್ಶ ನಗರ, ಲೆಕ್ಕಪರಿಶೋಧಕರುಗಳಾದ ಲಿಂಗಪ್ಪ ಗೌಡ ಬೆರ್ಕೆ, ಹೇಮಂತ ಗೌಡ ದೇಂತ್ಯಾರು ಬೊಟ್ಟು, ಮಾಜಿ ಕಾರ್ಯದರ್ಶಿ ಮನೋಜ್ ಕಜೆ, ಭಜನಾ ಮಂದಿರದ ಅರ್ಚಕ ಹೇಮಂತ ಗೌಡ ನಾಗನೋಡಿ ಹಾಗೂ ಭಜನಾ ಮಂಡಳಿಯ ಹಿರಿಯ ಹಿರಿಯ ಭಜಕ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಪುದುವೆಟ್ಟು: ಬೇರಿಕೆ ನಿವಾಸಿ ಲಿಂಗಪ್ಪ ರೈ ನಿಧನ

Suddi Udaya

ಜೂ.8-ಜು.22 : ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ ವಿತರಣೆ

Suddi Udaya

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya
error: Content is protected !!