23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

ಚಾರ್ಮಾಡಿ: ನಾಯಿ ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ಚರಂಡಿಗೆ ಬಿದ್ದು ಸಿಲುಕಿದ ಘಟನೆ ಚಾರ್ಮಾಡಿ ಗ್ರಾಮದ ಬೀಟಿಗೆಯ ಹೆದ್ದಾರಿಯಲ್ಲಿ ಜೂ.8 ರಂದು ರಾತ್ರಿ 9:30 ಸುಮಾರಿಗೆ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿಗಳಾದ ಚೇತನ್ ಮತ್ತು ಸುರೇಶ್ ಇಬ್ಬರು ಉಡುಪಿ ಜಿಲ್ಲೆಯ ಕಾರ್ಕಳ ಸಂಬಂಧ ಮನೆಗೆ ಹೋಗಿ ವಾಪಸ್ ಬರುವಾಗ ಚೇತನ್ ಎಂಬಾತನ ಸಂಬಂಧಿಯ ಬೋಲೆರೋ ವಾಹನ ತೆಗೆದುಕೊಂಡು ಮೂಡಿಗೆರೆಗೆ ವಾಪಸ್ ಹೋಗುವಾಗ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ಹೆದ್ದಾರಿಯಲ್ಲಿ ನಾಯಿ ಅಡ್ಡ ಬಂದ ಕಾರಣದಿಂದ – ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ರಸ್ತೆಯ ಬದಿಯ ಕ್ರಾಂಕ್ರಿಟ್ ಚರಂಡಿಗೆ ಬಿದ್ದು ಸಿಲುಕಿಕೊಂಡಿದೆ.

ವಾಹನ ಪಲ್ಟಿ ರಭಸಕ್ಕೆ ವಾಹನದಲ್ಲಿದ್ದ ಮೂಡಿಗೆರೆಯ ಚೇತನ್ ಮತ್ತು ಸುರೇಶ್ ಗೆ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳೀಯ ಯುವಕರ ತಂಡ ಸೇರಿಕೊಂಡು ಬೊಲೆರೋ ವಾಹನವನ್ನು ಹೊರತೆಗೆದು ಸಹಕರಿಸಿದ್ದಾರೆ.

Related posts

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅತ್ಯುತ್ತಮ ಸಾಧನೆ-ಪ್ರಸಕ್ತ ಸಾಲಿನಲ್ಲಿ ರೂ 326 ಕೋಟಿ ಠೇವಣಿ,ರೂ.269 ಕೋಟಿ ಸಾಲ,ರೂ.70 ಕೋಟಿ ಹೂಡಿಕೆ,ರೂ.5.85 ಕೋಟಿ ಲಾಭ

Suddi Udaya
error: Content is protected !!