26.1 C
ಪುತ್ತೂರು, ಬೆಳ್ತಂಗಡಿ
June 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

ಬೆಳ್ತಂಗಡಿ: ತುಳು ಭಾಷೆಯಲ್ಲಿ ತೆರೆಕಂಡು ಮೊದಲ ಪ್ಯಾನ್ ಇಂಡಿಯಾ ಮೂವಿ ಎಂದು ಹೆಗ್ಗಳಿಕೆ ಪಡೆದ ದಸ್ಕತ್ ಚಲನಚಿತ್ರಕ್ಕೆ RED FM ಪ್ರಸ್ತುತ ಪಡಿಸುವ ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಒಟ್ಟು ಐದು ಪ್ರಶಸ್ತಿಗಳು ಲಭಿಸಿದೆ.
ಎರಡು ವರ್ಷಗಳ ತುಳು ಚಲನಚಿತ್ರಗಳನ್ನು ಸ್ಪರ್ಧೆಯಲ್ಲಿ ಒಳಪಡಿಸಿ ಈ ಪ್ರಶಸ್ತಿಗಳನ್ನು ನೀಡಲಾಗಿದೆ.

ಉತ್ತಮ ಚಲನಚಿತ್ರ ದಸ್ಕತ್
ಉತ್ತಮ ನಿರ್ದೇಶಕ – ಅನೀಶ್ ಪೂಜಾರಿ ವೇಣೂರು
ಉತ್ತಮ ನಾಯಕ ನಟ-ದೀಕ್ಷಿತ್ ಕೆ ಅಂಡಿಂಜೆ
ಉತ್ತಮ ಖಳ ನಟ- ಯುವ ಶೆಟ್ಟಿ
ಉತ್ತಮ ಪೋಷಕ ನಟ-ಮೋಹನ್ ಶೇಣಿ

ಈಗಾಗಲೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗಳಿಸಿದ ಹೆಗ್ಗಳಿಕೆ ದಸ್ಕತ್ ಚಲನಚಿತ್ರಕ್ಕಿದ್ದು, ವಿದೇಶದಲ್ಲೂ ಜನಮಾನಸ ಗೆದ್ದು, ಇತ್ತೀಚೆಗೆ ಕನ್ನಡ ಭಾಷೆಯಲ್ಲೂ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿದೆ. ರಾಘವೇಂದ್ರ ಕುಡ್ವ ರವರು ಚಿತ್ರವನ್ನು ನಿರ್ಮಾಣ ಮಾಡಿದ್ದು, ತುಳುವಿನ ದಸ್ಕತ್ ಇಂತಹ ಅಭೂತಪೂರ್ವ ಯಶಸ್ಸು ಕಂಡದ್ದು ಹೆಮ್ಮೆಯ ಸಂಗತಿ.

Related posts

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!