38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

ಬೆಳ್ತಂಗಡಿ: ತುಳು ಭಾಷೆಯಲ್ಲಿ ತೆರೆಕಂಡು ಮೊದಲ ಪ್ಯಾನ್ ಇಂಡಿಯಾ ಮೂವಿ ಎಂದು ಹೆಗ್ಗಳಿಕೆ ಪಡೆದ ದಸ್ಕತ್ ಚಲನಚಿತ್ರಕ್ಕೆ RED FM ಪ್ರಸ್ತುತ ಪಡಿಸುವ ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಒಟ್ಟು ಐದು ಪ್ರಶಸ್ತಿಗಳು ಲಭಿಸಿದೆ.
ಎರಡು ವರ್ಷಗಳ ತುಳು ಚಲನಚಿತ್ರಗಳನ್ನು ಸ್ಪರ್ಧೆಯಲ್ಲಿ ಒಳಪಡಿಸಿ ಈ ಪ್ರಶಸ್ತಿಗಳನ್ನು ನೀಡಲಾಗಿದೆ.

ಉತ್ತಮ ಚಲನಚಿತ್ರ ದಸ್ಕತ್
ಉತ್ತಮ ನಿರ್ದೇಶಕ – ಅನೀಶ್ ಪೂಜಾರಿ ವೇಣೂರು
ಉತ್ತಮ ನಾಯಕ ನಟ-ದೀಕ್ಷಿತ್ ಕೆ ಅಂಡಿಂಜೆ
ಉತ್ತಮ ಖಳ ನಟ- ಯುವ ಶೆಟ್ಟಿ
ಉತ್ತಮ ಪೋಷಕ ನಟ-ಮೋಹನ್ ಶೇಣಿ

ಈಗಾಗಲೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗಳಿಸಿದ ಹೆಗ್ಗಳಿಕೆ ದಸ್ಕತ್ ಚಲನಚಿತ್ರಕ್ಕಿದ್ದು, ವಿದೇಶದಲ್ಲೂ ಜನಮಾನಸ ಗೆದ್ದು, ಇತ್ತೀಚೆಗೆ ಕನ್ನಡ ಭಾಷೆಯಲ್ಲೂ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿದೆ. ರಾಘವೇಂದ್ರ ಕುಡ್ವ ರವರು ಚಿತ್ರವನ್ನು ನಿರ್ಮಾಣ ಮಾಡಿದ್ದು, ತುಳುವಿನ ದಸ್ಕತ್ ಇಂತಹ ಅಭೂತಪೂರ್ವ ಯಶಸ್ಸು ಕಂಡದ್ದು ಹೆಮ್ಮೆಯ ಸಂಗತಿ.

Related posts

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಮುಂಡೂರು ಸ.ಪ್ರಾ. ಶಾಲೆಯ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya
error: Content is protected !!