23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

ಬೆಳ್ತಂಗಡಿ: ತುಳು ಭಾಷೆಯಲ್ಲಿ ತೆರೆಕಂಡು ಮೊದಲ ಪ್ಯಾನ್ ಇಂಡಿಯಾ ಮೂವಿ ಎಂದು ಹೆಗ್ಗಳಿಕೆ ಪಡೆದ ದಸ್ಕತ್ ಚಲನಚಿತ್ರಕ್ಕೆ RED FM ಪ್ರಸ್ತುತ ಪಡಿಸುವ ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಒಟ್ಟು ಐದು ಪ್ರಶಸ್ತಿಗಳು ಲಭಿಸಿದೆ.
ಎರಡು ವರ್ಷಗಳ ತುಳು ಚಲನಚಿತ್ರಗಳನ್ನು ಸ್ಪರ್ಧೆಯಲ್ಲಿ ಒಳಪಡಿಸಿ ಈ ಪ್ರಶಸ್ತಿಗಳನ್ನು ನೀಡಲಾಗಿದೆ.

ಉತ್ತಮ ಚಲನಚಿತ್ರ ದಸ್ಕತ್
ಉತ್ತಮ ನಿರ್ದೇಶಕ – ಅನೀಶ್ ಪೂಜಾರಿ ವೇಣೂರು
ಉತ್ತಮ ನಾಯಕ ನಟ-ದೀಕ್ಷಿತ್ ಕೆ ಅಂಡಿಂಜೆ
ಉತ್ತಮ ಖಳ ನಟ- ಯುವ ಶೆಟ್ಟಿ
ಉತ್ತಮ ಪೋಷಕ ನಟ-ಮೋಹನ್ ಶೇಣಿ

ಈಗಾಗಲೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗಳಿಸಿದ ಹೆಗ್ಗಳಿಕೆ ದಸ್ಕತ್ ಚಲನಚಿತ್ರಕ್ಕಿದ್ದು, ವಿದೇಶದಲ್ಲೂ ಜನಮಾನಸ ಗೆದ್ದು, ಇತ್ತೀಚೆಗೆ ಕನ್ನಡ ಭಾಷೆಯಲ್ಲೂ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿದೆ. ರಾಘವೇಂದ್ರ ಕುಡ್ವ ರವರು ಚಿತ್ರವನ್ನು ನಿರ್ಮಾಣ ಮಾಡಿದ್ದು, ತುಳುವಿನ ದಸ್ಕತ್ ಇಂತಹ ಅಭೂತಪೂರ್ವ ಯಶಸ್ಸು ಕಂಡದ್ದು ಹೆಮ್ಮೆಯ ಸಂಗತಿ.

Related posts

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya
error: Content is protected !!