26.1 C
ಪುತ್ತೂರು, ಬೆಳ್ತಂಗಡಿ
June 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

ಲಾಯಿಲ: ಕಾರ್ಕಳದ ಭಾರತಿ ರಮಣ ಆಚಾರ್ಯರವರ ಮಾರ್ಗದರ್ಶನದಲ್ಲಿ ಶ್ರೀ ರಾಘವೇಂದ್ರ ಮಠದ ಮುಖ್ಯ ಅರ್ಚಕ ರಾಘವೇಂದ್ರ ಬಾಂಗಿಣ್ಣಾಯ ರವರ ಪೌರೋಹಿತ್ಯದಲ್ಲಿ ಲಾಲ ಶ್ರೀ ರಾಘವೇಂದ್ರ ಮಠದಲ್ಲಿ ಜೂ.೯ರಂದು ಮೂಲ ರಾಮ ಸಹಿತ ಶ್ರೀ ರಾಘವೇಂದ್ರ ಗುರುಗಳ ಮತ್ತು ಆಂಜನೇಯ ಸ್ವಾಮಿಗಳ ಬೃಂದಾವನದ ದೃಢಕಲಶ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಮ್, ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿ ಶ್ರವಣ್‌ರಾಜ್, ಟ್ರಸ್ಟಿಗಳಾದ ಸೋಮೇಗೌಡ, ಪ್ರೊ. ಕೃಷ್ಣಪ್ಪ ಪೂಜಾರಿ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲಾ ಹೆಗಡೆ, ಗೌರವ ಸಲಹೆಗಾರರಾದ ಡಾ. ಬಿ.ಎ. ಕುಮಾರ ಹೆಗಡೆ, ಶ್ರೀ ಮಂಜುನಾಥ ರೈ, ಹಿರಿಯರಾದ ವಿಠಲ್ ಶೆಟ್ಟಿ, ನಿವೃತ್ತ ಎಸ್‌ಪಿ ಮಿತ್ರ ಹೇರಾಜೆ, ಕೃಷ್ಣ ಶೆಟ್ಟಿ, ರಾಜೇಶ್ ಶೆಟ್ಟಿ ಲಾಯಿಲ, ನಾರಾಯಣ ಮಚ್ಚಿನ, ಶ್ರೀಮತಿ ಲತಾ ಶಿವರಾಮ್, ಶ್ರೀಮತಿ ವಾರಿಜಾ ಸುವರ್ಣ, ಶ್ರೀಮತಿ ಸೌಮ್ಯ ಲಾಯಿಲ, ಶ್ರೀಮತಿ ಶಾಂಭವಿ ಬಂಗೇರ, ಜಯಾನಂದ ಲಾಲ, ಜಯಪ್ರಕಾಶ್ ಶೆಟ್ಟಿ ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
error: Content is protected !!