September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

ಲಾಯಿಲ: ಕಾರ್ಕಳದ ಭಾರತಿ ರಮಣ ಆಚಾರ್ಯರವರ ಮಾರ್ಗದರ್ಶನದಲ್ಲಿ ಶ್ರೀ ರಾಘವೇಂದ್ರ ಮಠದ ಮುಖ್ಯ ಅರ್ಚಕ ರಾಘವೇಂದ್ರ ಬಾಂಗಿಣ್ಣಾಯ ರವರ ಪೌರೋಹಿತ್ಯದಲ್ಲಿ ಲಾಲ ಶ್ರೀ ರಾಘವೇಂದ್ರ ಮಠದಲ್ಲಿ ಜೂ.೯ರಂದು ಮೂಲ ರಾಮ ಸಹಿತ ಶ್ರೀ ರಾಘವೇಂದ್ರ ಗುರುಗಳ ಮತ್ತು ಆಂಜನೇಯ ಸ್ವಾಮಿಗಳ ಬೃಂದಾವನದ ದೃಢಕಲಶ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಮ್, ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿ ಶ್ರವಣ್‌ರಾಜ್, ಟ್ರಸ್ಟಿಗಳಾದ ಸೋಮೇಗೌಡ, ಪ್ರೊ. ಕೃಷ್ಣಪ್ಪ ಪೂಜಾರಿ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲಾ ಹೆಗಡೆ, ಗೌರವ ಸಲಹೆಗಾರರಾದ ಡಾ. ಬಿ.ಎ. ಕುಮಾರ ಹೆಗಡೆ, ಶ್ರೀ ಮಂಜುನಾಥ ರೈ, ಹಿರಿಯರಾದ ವಿಠಲ್ ಶೆಟ್ಟಿ, ನಿವೃತ್ತ ಎಸ್‌ಪಿ ಮಿತ್ರ ಹೇರಾಜೆ, ಕೃಷ್ಣ ಶೆಟ್ಟಿ, ರಾಜೇಶ್ ಶೆಟ್ಟಿ ಲಾಯಿಲ, ನಾರಾಯಣ ಮಚ್ಚಿನ, ಶ್ರೀಮತಿ ಲತಾ ಶಿವರಾಮ್, ಶ್ರೀಮತಿ ವಾರಿಜಾ ಸುವರ್ಣ, ಶ್ರೀಮತಿ ಸೌಮ್ಯ ಲಾಯಿಲ, ಶ್ರೀಮತಿ ಶಾಂಭವಿ ಬಂಗೇರ, ಜಯಾನಂದ ಲಾಲ, ಜಯಪ್ರಕಾಶ್ ಶೆಟ್ಟಿ ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

Suddi Udaya
error: Content is protected !!