25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕೊಯ್ಯೂರು: ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಾಲ್ ಕೊಯ್ಯೂರಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

ಪ್ರಗತಿಪರ ಕೃಷಿಕರು, ಭಜನಾ ಮಂಡಳಿಯ ಪ್ರಧಾನ ಪೋಷಕರು ಪ್ರಚಂಡ ಭಾನು ಭಟ್ ಪಾಂಬೆಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯೆ ಚಂದ್ರಾವತಿ, ಭಜನಾ ಮಂಡಳಿಯ ಅಧ್ಯಕ್ಷ ರೋಹಿತಶ್ವ ಉಮಿಯ ದರ್ಕಾಸು, ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ. ಚಂದ್ರಶೇಖರ ಸಾಲ್ಯಾನ್, ಭಜನಾ ಮಂಡಳಿಯ ಗೌರವಾಧ್ಯಕ್ಷ ವಿಶ್ವನಾಥ ಗೌಡ ಬಚ್ಚಿರೆದಡಿ, ಉಪಾಧ್ಯಕ್ಷ ಸುಂದರ ಗೌಡ ಕಜೆಕೋಡಿ, ಕಾರ್ಯದರ್ಶಿ ಓಬಯ್ಯ ನಾಯ್ಕ ಆದರ್ಶ ನಗರ, ಕೋಶಾಧಿಕಾರಿ ಬಾಲಕೃಷ್ಣ ಸಾಲ್ಯಾನ್ ಆದರ್ಶ ನಗರ, ಲೆಕ್ಕಪರಿಶೋಧಕರುಗಳಾದ ಲಿಂಗಪ್ಪ ಗೌಡ ಬೆರ್ಕೆ, ಹೇಮಂತ ಗೌಡ ದೇಂತ್ಯಾರು ಬೊಟ್ಟು, ಮಾಜಿ ಕಾರ್ಯದರ್ಶಿ ಮನೋಜ್ ಕಜೆ, ಭಜನಾ ಮಂದಿರದ ಅರ್ಚಕ ಹೇಮಂತ ಗೌಡ ನಾಗನೋಡಿ ಹಾಗೂ ಭಜನಾ ಮಂಡಳಿಯ ಹಿರಿಯ ಹಿರಿಯ ಭಜಕ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!