September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕೊಯ್ಯೂರು: ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಾಲ್ ಕೊಯ್ಯೂರಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

ಪ್ರಗತಿಪರ ಕೃಷಿಕರು, ಭಜನಾ ಮಂಡಳಿಯ ಪ್ರಧಾನ ಪೋಷಕರು ಪ್ರಚಂಡ ಭಾನು ಭಟ್ ಪಾಂಬೆಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯೆ ಚಂದ್ರಾವತಿ, ಭಜನಾ ಮಂಡಳಿಯ ಅಧ್ಯಕ್ಷ ರೋಹಿತಶ್ವ ಉಮಿಯ ದರ್ಕಾಸು, ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ. ಚಂದ್ರಶೇಖರ ಸಾಲ್ಯಾನ್, ಭಜನಾ ಮಂಡಳಿಯ ಗೌರವಾಧ್ಯಕ್ಷ ವಿಶ್ವನಾಥ ಗೌಡ ಬಚ್ಚಿರೆದಡಿ, ಉಪಾಧ್ಯಕ್ಷ ಸುಂದರ ಗೌಡ ಕಜೆಕೋಡಿ, ಕಾರ್ಯದರ್ಶಿ ಓಬಯ್ಯ ನಾಯ್ಕ ಆದರ್ಶ ನಗರ, ಕೋಶಾಧಿಕಾರಿ ಬಾಲಕೃಷ್ಣ ಸಾಲ್ಯಾನ್ ಆದರ್ಶ ನಗರ, ಲೆಕ್ಕಪರಿಶೋಧಕರುಗಳಾದ ಲಿಂಗಪ್ಪ ಗೌಡ ಬೆರ್ಕೆ, ಹೇಮಂತ ಗೌಡ ದೇಂತ್ಯಾರು ಬೊಟ್ಟು, ಮಾಜಿ ಕಾರ್ಯದರ್ಶಿ ಮನೋಜ್ ಕಜೆ, ಭಜನಾ ಮಂದಿರದ ಅರ್ಚಕ ಹೇಮಂತ ಗೌಡ ನಾಗನೋಡಿ ಹಾಗೂ ಭಜನಾ ಮಂಡಳಿಯ ಹಿರಿಯ ಹಿರಿಯ ಭಜಕ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ವತಿಯಿಂದ ಹೊಸ್ತೋಟ ಶಾಲೆಯಲ್ಲಿ ಶ್ರಮದಾನ

Suddi Udaya

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

Suddi Udaya

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
error: Content is protected !!