July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

ಚಾರ್ಮಾಡಿ: ನಾಯಿ ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ಚರಂಡಿಗೆ ಬಿದ್ದು ಸಿಲುಕಿದ ಘಟನೆ ಚಾರ್ಮಾಡಿ ಗ್ರಾಮದ ಬೀಟಿಗೆಯ ಹೆದ್ದಾರಿಯಲ್ಲಿ ಜೂ.8 ರಂದು ರಾತ್ರಿ 9:30 ಸುಮಾರಿಗೆ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿಗಳಾದ ಚೇತನ್ ಮತ್ತು ಸುರೇಶ್ ಇಬ್ಬರು ಉಡುಪಿ ಜಿಲ್ಲೆಯ ಕಾರ್ಕಳ ಸಂಬಂಧ ಮನೆಗೆ ಹೋಗಿ ವಾಪಸ್ ಬರುವಾಗ ಚೇತನ್ ಎಂಬಾತನ ಸಂಬಂಧಿಯ ಬೋಲೆರೋ ವಾಹನ ತೆಗೆದುಕೊಂಡು ಮೂಡಿಗೆರೆಗೆ ವಾಪಸ್ ಹೋಗುವಾಗ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ಹೆದ್ದಾರಿಯಲ್ಲಿ ನಾಯಿ ಅಡ್ಡ ಬಂದ ಕಾರಣದಿಂದ – ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ರಸ್ತೆಯ ಬದಿಯ ಕ್ರಾಂಕ್ರಿಟ್ ಚರಂಡಿಗೆ ಬಿದ್ದು ಸಿಲುಕಿಕೊಂಡಿದೆ.

ವಾಹನ ಪಲ್ಟಿ ರಭಸಕ್ಕೆ ವಾಹನದಲ್ಲಿದ್ದ ಮೂಡಿಗೆರೆಯ ಚೇತನ್ ಮತ್ತು ಸುರೇಶ್ ಗೆ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳೀಯ ಯುವಕರ ತಂಡ ಸೇರಿಕೊಂಡು ಬೊಲೆರೋ ವಾಹನವನ್ನು ಹೊರತೆಗೆದು ಸಹಕರಿಸಿದ್ದಾರೆ.

Related posts

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya
error: Content is protected !!