September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ಬಳಿ ಸ್ವೀಪ್ಟ್ ಕಾರೊಂದು ಮುಂದಿನಿಂದ ಬರುತ್ತಿದ್ದ ಓಮಿನಿ ಕಾರನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಇಂದು (ಜೂ.9ರಂದು) ನಡೆದಿದೆ.

ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಗೇರುಕಟ್ಟೆ ಎಂ.ಜನಾರ್ಧನ ಪೂಜಾರಿ-ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya
error: Content is protected !!