26.1 C
ಪುತ್ತೂರು, ಬೆಳ್ತಂಗಡಿ
June 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

ಬೆಳ್ತಂಗಡಿ: ತುಳು ಭಾಷೆಯಲ್ಲಿ ತೆರೆಕಂಡು ಮೊದಲ ಪ್ಯಾನ್ ಇಂಡಿಯಾ ಮೂವಿ ಎಂದು ಹೆಗ್ಗಳಿಕೆ ಪಡೆದ ದಸ್ಕತ್ ಚಲನಚಿತ್ರಕ್ಕೆ RED FM ಪ್ರಸ್ತುತ ಪಡಿಸುವ ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಒಟ್ಟು ಐದು ಪ್ರಶಸ್ತಿಗಳು ಲಭಿಸಿದೆ.
ಎರಡು ವರ್ಷಗಳ ತುಳು ಚಲನಚಿತ್ರಗಳನ್ನು ಸ್ಪರ್ಧೆಯಲ್ಲಿ ಒಳಪಡಿಸಿ ಈ ಪ್ರಶಸ್ತಿಗಳನ್ನು ನೀಡಲಾಗಿದೆ.

ಉತ್ತಮ ಚಲನಚಿತ್ರ ದಸ್ಕತ್
ಉತ್ತಮ ನಿರ್ದೇಶಕ – ಅನೀಶ್ ಪೂಜಾರಿ ವೇಣೂರು
ಉತ್ತಮ ನಾಯಕ ನಟ-ದೀಕ್ಷಿತ್ ಕೆ ಅಂಡಿಂಜೆ
ಉತ್ತಮ ಖಳ ನಟ- ಯುವ ಶೆಟ್ಟಿ
ಉತ್ತಮ ಪೋಷಕ ನಟ-ಮೋಹನ್ ಶೇಣಿ

ಈಗಾಗಲೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗಳಿಸಿದ ಹೆಗ್ಗಳಿಕೆ ದಸ್ಕತ್ ಚಲನಚಿತ್ರಕ್ಕಿದ್ದು, ವಿದೇಶದಲ್ಲೂ ಜನಮಾನಸ ಗೆದ್ದು, ಇತ್ತೀಚೆಗೆ ಕನ್ನಡ ಭಾಷೆಯಲ್ಲೂ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿದೆ. ರಾಘವೇಂದ್ರ ಕುಡ್ವ ರವರು ಚಿತ್ರವನ್ನು ನಿರ್ಮಾಣ ಮಾಡಿದ್ದು, ತುಳುವಿನ ದಸ್ಕತ್ ಇಂತಹ ಅಭೂತಪೂರ್ವ ಯಶಸ್ಸು ಕಂಡದ್ದು ಹೆಮ್ಮೆಯ ಸಂಗತಿ.

Related posts

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!