37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

ಲಾಯಿಲ: ಕಾರ್ಕಳದ ಭಾರತಿ ರಮಣ ಆಚಾರ್ಯರವರ ಮಾರ್ಗದರ್ಶನದಲ್ಲಿ ಶ್ರೀ ರಾಘವೇಂದ್ರ ಮಠದ ಮುಖ್ಯ ಅರ್ಚಕ ರಾಘವೇಂದ್ರ ಬಾಂಗಿಣ್ಣಾಯ ರವರ ಪೌರೋಹಿತ್ಯದಲ್ಲಿ ಲಾಲ ಶ್ರೀ ರಾಘವೇಂದ್ರ ಮಠದಲ್ಲಿ ಜೂ.೯ರಂದು ಮೂಲ ರಾಮ ಸಹಿತ ಶ್ರೀ ರಾಘವೇಂದ್ರ ಗುರುಗಳ ಮತ್ತು ಆಂಜನೇಯ ಸ್ವಾಮಿಗಳ ಬೃಂದಾವನದ ದೃಢಕಲಶ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಮ್, ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿ ಶ್ರವಣ್‌ರಾಜ್, ಟ್ರಸ್ಟಿಗಳಾದ ಸೋಮೇಗೌಡ, ಪ್ರೊ. ಕೃಷ್ಣಪ್ಪ ಪೂಜಾರಿ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲಾ ಹೆಗಡೆ, ಗೌರವ ಸಲಹೆಗಾರರಾದ ಡಾ. ಬಿ.ಎ. ಕುಮಾರ ಹೆಗಡೆ, ಶ್ರೀ ಮಂಜುನಾಥ ರೈ, ಹಿರಿಯರಾದ ವಿಠಲ್ ಶೆಟ್ಟಿ, ನಿವೃತ್ತ ಎಸ್‌ಪಿ ಮಿತ್ರ ಹೇರಾಜೆ, ಕೃಷ್ಣ ಶೆಟ್ಟಿ, ರಾಜೇಶ್ ಶೆಟ್ಟಿ ಲಾಯಿಲ, ನಾರಾಯಣ ಮಚ್ಚಿನ, ಶ್ರೀಮತಿ ಲತಾ ಶಿವರಾಮ್, ಶ್ರೀಮತಿ ವಾರಿಜಾ ಸುವರ್ಣ, ಶ್ರೀಮತಿ ಸೌಮ್ಯ ಲಾಯಿಲ, ಶ್ರೀಮತಿ ಶಾಂಭವಿ ಬಂಗೇರ, ಜಯಾನಂದ ಲಾಲ, ಜಯಪ್ರಕಾಶ್ ಶೆಟ್ಟಿ ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya
error: Content is protected !!