24.2 C
ಪುತ್ತೂರು, ಬೆಳ್ತಂಗಡಿ
June 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

ಲಾಯಿಲ: ಕಾರ್ಕಳದ ಭಾರತಿ ರಮಣ ಆಚಾರ್ಯರವರ ಮಾರ್ಗದರ್ಶನದಲ್ಲಿ ಶ್ರೀ ರಾಘವೇಂದ್ರ ಮಠದ ಮುಖ್ಯ ಅರ್ಚಕ ರಾಘವೇಂದ್ರ ಬಾಂಗಿಣ್ಣಾಯ ರವರ ಪೌರೋಹಿತ್ಯದಲ್ಲಿ ಲಾಲ ಶ್ರೀ ರಾಘವೇಂದ್ರ ಮಠದಲ್ಲಿ ಜೂ.೯ರಂದು ಮೂಲ ರಾಮ ಸಹಿತ ಶ್ರೀ ರಾಘವೇಂದ್ರ ಗುರುಗಳ ಮತ್ತು ಆಂಜನೇಯ ಸ್ವಾಮಿಗಳ ಬೃಂದಾವನದ ದೃಢಕಲಶ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಮ್, ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿ ಶ್ರವಣ್‌ರಾಜ್, ಟ್ರಸ್ಟಿಗಳಾದ ಸೋಮೇಗೌಡ, ಪ್ರೊ. ಕೃಷ್ಣಪ್ಪ ಪೂಜಾರಿ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲಾ ಹೆಗಡೆ, ಗೌರವ ಸಲಹೆಗಾರರಾದ ಡಾ. ಬಿ.ಎ. ಕುಮಾರ ಹೆಗಡೆ, ಶ್ರೀ ಮಂಜುನಾಥ ರೈ, ಹಿರಿಯರಾದ ವಿಠಲ್ ಶೆಟ್ಟಿ, ನಿವೃತ್ತ ಎಸ್‌ಪಿ ಮಿತ್ರ ಹೇರಾಜೆ, ಕೃಷ್ಣ ಶೆಟ್ಟಿ, ರಾಜೇಶ್ ಶೆಟ್ಟಿ ಲಾಯಿಲ, ನಾರಾಯಣ ಮಚ್ಚಿನ, ಶ್ರೀಮತಿ ಲತಾ ಶಿವರಾಮ್, ಶ್ರೀಮತಿ ವಾರಿಜಾ ಸುವರ್ಣ, ಶ್ರೀಮತಿ ಸೌಮ್ಯ ಲಾಯಿಲ, ಶ್ರೀಮತಿ ಶಾಂಭವಿ ಬಂಗೇರ, ಜಯಾನಂದ ಲಾಲ, ಜಯಪ್ರಕಾಶ್ ಶೆಟ್ಟಿ ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
error: Content is protected !!