24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

ಲಾಯಿಲ: ಕಾರ್ಕಳದ ಭಾರತಿ ರಮಣ ಆಚಾರ್ಯರವರ ಮಾರ್ಗದರ್ಶನದಲ್ಲಿ ಶ್ರೀ ರಾಘವೇಂದ್ರ ಮಠದ ಮುಖ್ಯ ಅರ್ಚಕ ರಾಘವೇಂದ್ರ ಬಾಂಗಿಣ್ಣಾಯ ರವರ ಪೌರೋಹಿತ್ಯದಲ್ಲಿ ಲಾಲ ಶ್ರೀ ರಾಘವೇಂದ್ರ ಮಠದಲ್ಲಿ ಜೂ.೯ರಂದು ಮೂಲ ರಾಮ ಸಹಿತ ಶ್ರೀ ರಾಘವೇಂದ್ರ ಗುರುಗಳ ಮತ್ತು ಆಂಜನೇಯ ಸ್ವಾಮಿಗಳ ಬೃಂದಾವನದ ದೃಢಕಲಶ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಮ್, ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿ ಶ್ರವಣ್‌ರಾಜ್, ಟ್ರಸ್ಟಿಗಳಾದ ಸೋಮೇಗೌಡ, ಪ್ರೊ. ಕೃಷ್ಣಪ್ಪ ಪೂಜಾರಿ, ಶ್ರೀಮತಿ ಸುಜಿತಾ ವಿ ಬಂಗೇರ, ಶ್ರೀಮತಿ ಸುಶೀಲಾ ಹೆಗಡೆ, ಗೌರವ ಸಲಹೆಗಾರರಾದ ಡಾ. ಬಿ.ಎ. ಕುಮಾರ ಹೆಗಡೆ, ಶ್ರೀ ಮಂಜುನಾಥ ರೈ, ಹಿರಿಯರಾದ ವಿಠಲ್ ಶೆಟ್ಟಿ, ನಿವೃತ್ತ ಎಸ್‌ಪಿ ಮಿತ್ರ ಹೇರಾಜೆ, ಕೃಷ್ಣ ಶೆಟ್ಟಿ, ರಾಜೇಶ್ ಶೆಟ್ಟಿ ಲಾಯಿಲ, ನಾರಾಯಣ ಮಚ್ಚಿನ, ಶ್ರೀಮತಿ ಲತಾ ಶಿವರಾಮ್, ಶ್ರೀಮತಿ ವಾರಿಜಾ ಸುವರ್ಣ, ಶ್ರೀಮತಿ ಸೌಮ್ಯ ಲಾಯಿಲ, ಶ್ರೀಮತಿ ಶಾಂಭವಿ ಬಂಗೇರ, ಜಯಾನಂದ ಲಾಲ, ಜಯಪ್ರಕಾಶ್ ಶೆಟ್ಟಿ ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!