25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

ಬೆಳ್ತಂಗಡಿ : ಆಮಂತ್ರಣ ಪರಿವಾರ ಆಮಂತ್ರಣ ಸೇವಾ ಪ್ರತಿಷ್ಠಾನ ಹೆಸರಿನಲ್ಲಿ ನೋಂದಾವಣೆ ಗೊಂಡಿದೆ.

ಪ್ರತಿಷ್ಠಾನದ ಅಧ್ಯಕ್ಷರಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಗೌರವಾಧ್ಯಕ್ಷರಾಗಿ, ವಿಜಯ ಕುಮಾರ್ ಜೈನ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಅರುಣ್ ಜೈನ್ ಅಳದಂಗಡಿ , ಸದಾನಂದ ಬಿ ಕುದ್ಯಾಡಿ ಟ್ರಸ್ಟಿಯಾಗಿ ಆಯ್ಕೆಯಾಗಿದ್ದಾರೆ.

ಆಮಂತ್ರಣ ಸತತ ರಾಜ್ಯ ಮಟ್ಟದಲ್ಲಿ ನಿರಂತರ ಕಾರ್ಯಕ್ರಮಗಳು ಸೇವಾ ಚಟುವಟಿಕೆಗಳನ್ನು ಸದ್ದಿಲ್ಲದೆ ಮಾಡುತ್ತಾ ಬಂದಿದ್ದು 10 ವರ್ಷ ಪೂರೈಸಿದೆ. ಈ ಅಂಗವಾಗಿ ಆಮಂತ್ರಣ ಮುಂದೆ ಟ್ರಸ್ಟ್ ಆಗಿ ಬದಲಾವಣೆ ಗೊಂಡಿದೆ.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆ: ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ವಿವಿಧೆಡೆ ಸ್ವಚ್ಛತಾ ಶ್ರಮದಾನ ಹಾಗೂ ರಸ್ತೆ ಬದಿ ಅಪಾಯಕಾರಿ ತ್ಯಾಜ್ಯ ವಿಲೇವಾರಿ ಮಾಡಿದವರಿಗೆ ರೂ.5ಸಾವಿರ ದಂಡ

Suddi Udaya

ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜಿನ ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಡಾ. ಮಹೇಶ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

Suddi Udaya

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!