30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

ಬೆಳ್ತಂಗಡಿ : ಆಮಂತ್ರಣ ಪರಿವಾರ ಆಮಂತ್ರಣ ಸೇವಾ ಪ್ರತಿಷ್ಠಾನ ಹೆಸರಿನಲ್ಲಿ ನೋಂದಾವಣೆ ಗೊಂಡಿದೆ.

ಪ್ರತಿಷ್ಠಾನದ ಅಧ್ಯಕ್ಷರಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಗೌರವಾಧ್ಯಕ್ಷರಾಗಿ, ವಿಜಯ ಕುಮಾರ್ ಜೈನ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಅರುಣ್ ಜೈನ್ ಅಳದಂಗಡಿ , ಸದಾನಂದ ಬಿ ಕುದ್ಯಾಡಿ ಟ್ರಸ್ಟಿಯಾಗಿ ಆಯ್ಕೆಯಾಗಿದ್ದಾರೆ.

ಆಮಂತ್ರಣ ಸತತ ರಾಜ್ಯ ಮಟ್ಟದಲ್ಲಿ ನಿರಂತರ ಕಾರ್ಯಕ್ರಮಗಳು ಸೇವಾ ಚಟುವಟಿಕೆಗಳನ್ನು ಸದ್ದಿಲ್ಲದೆ ಮಾಡುತ್ತಾ ಬಂದಿದ್ದು 10 ವರ್ಷ ಪೂರೈಸಿದೆ. ಈ ಅಂಗವಾಗಿ ಆಮಂತ್ರಣ ಮುಂದೆ ಟ್ರಸ್ಟ್ ಆಗಿ ಬದಲಾವಣೆ ಗೊಂಡಿದೆ.

Related posts

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಮೂಡುಕೋಡಿ ಕಳಸೊಟ್ಟು ಮನೆಯ ಚೆಲುವಮ್ಮ ನಿಧನ

Suddi Udaya
error: Content is protected !!