26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

ಬೆಳ್ತಂಗಡಿ : ಆಮಂತ್ರಣ ಪರಿವಾರ ಆಮಂತ್ರಣ ಸೇವಾ ಪ್ರತಿಷ್ಠಾನ ಹೆಸರಿನಲ್ಲಿ ನೋಂದಾವಣೆ ಗೊಂಡಿದೆ.

ಪ್ರತಿಷ್ಠಾನದ ಅಧ್ಯಕ್ಷರಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಗೌರವಾಧ್ಯಕ್ಷರಾಗಿ, ವಿಜಯ ಕುಮಾರ್ ಜೈನ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಅರುಣ್ ಜೈನ್ ಅಳದಂಗಡಿ , ಸದಾನಂದ ಬಿ ಕುದ್ಯಾಡಿ ಟ್ರಸ್ಟಿಯಾಗಿ ಆಯ್ಕೆಯಾಗಿದ್ದಾರೆ.

ಆಮಂತ್ರಣ ಸತತ ರಾಜ್ಯ ಮಟ್ಟದಲ್ಲಿ ನಿರಂತರ ಕಾರ್ಯಕ್ರಮಗಳು ಸೇವಾ ಚಟುವಟಿಕೆಗಳನ್ನು ಸದ್ದಿಲ್ಲದೆ ಮಾಡುತ್ತಾ ಬಂದಿದ್ದು 10 ವರ್ಷ ಪೂರೈಸಿದೆ. ಈ ಅಂಗವಾಗಿ ಆಮಂತ್ರಣ ಮುಂದೆ ಟ್ರಸ್ಟ್ ಆಗಿ ಬದಲಾವಣೆ ಗೊಂಡಿದೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ: ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ.

Suddi Udaya

ಕಾಯರ್ತಡ್ಕ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ನಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ

Suddi Udaya

ಮಾ.19-26: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya
error: Content is protected !!