23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

ಉಜಿರೆ: ಇಲ್ಲಿಯ ಅತ್ತಾಜೆ ನಿವಾಸಿ ನಝೀರ್ ಯಾನೆ ಅಡುಗೆ ಅಬ್ಬು ರವರ ಪುತ್ರ ಜಂಶೀರ್ (23ವ ) ರವರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಜೂ. 9 ರಂದು ರಾತ್ರಿ ನಿಧನರಾಗಿದ್ದಾರೆ.

ಇವರು ಕೆಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸದಲ್ಲಿದ್ದು, ಜೂ. 9 ರಂದು ರಾತ್ರಿ ರೂಮ್ ನಲ್ಲಿ ಹೃದಯಾಘಾತವಾಗಿ ನಿಧನರಾಗಿದ್ದಾರೆ.

ಮೃತರು ತಂದೆ, ತಾಯಿ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಎಕ್ಸೆಲ್ : ವಾಣಿಜ್ಯ ವಿಭಾಗದ ಅಧ್ಯಯನ ಸಾಮಾಗ್ರಿ ಲೋಕಾರ್ಪಣೆ

Suddi Udaya
error: Content is protected !!