24.6 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

ಬೆಳ್ತಂಗಡಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾ‌ರ್ ಅವರು ಹೊಸದಿಲ್ಲಿಯ ಫ್ರೆಂಡ್‌ಶಿಪ್ ಫೋರಂ ನೀಡುವ ಪ್ರತಿಷ್ಠಿತ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸಹಕಾರ, ಬ್ಯಾಂಕಿಂಗ್ ಮತ್ತು ಸಮಾಜಸೇವೆಯಲ್ಲಿ ಅವರ ಅನುಪಮ ಕೊಡುಗೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.

Related posts

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya
error: Content is protected !!