24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ : ಉಳಿ ಗ್ರಾಮದ ಬುಲೆಕ್ಕಿಲ ನಿವಾಸಿ ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ| ಎ. ಅದಮ್ಮ ಸಂಜೀವ ಕರ್ಕೇರ ಅವರ ಪತ್ನಿ ಪ್ರೇಮ ಎಸ್. ಕರ್ಕೇರ (79 ವ) ರವರು ಹೃದಯಾಘಾತದಿಂದ ಜೂ. 9 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಎ. ಸಂತೋಷ್ ಕುಮಾರ್, ಎ. ಅಶೋಕ್ ಕುಮಾರ್, ರೇಖಾ ರಾಜೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ. ಆಯ್ಕೆ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya
error: Content is protected !!