July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಬದ್ಯಾರು- ಮುಂಡೂರು ಸಾರ್ವಜನಿಕ ರಸ್ತೆಯಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜೂ. 9ರಂದು ಸಂಜೆ ನಡೆದಿದೆ.

ಘಟನೆ ವಿವರ: ಜೂ. 09 ರಂದು ಸಂಜೆ ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಆಟೋ ರಿಕ್ಷಾವನ್ನು ಅದರ ಚಾಲಕ ಜಿನೇಂದ್ರ ಕುಮಾರ್ ಎಂಬವರು ಬದ್ಯಾರು ಕಡೆಯಿಂದ ಮುಂಡೂರು ಕಡೆಗೆ ತಿರುವು ರಸ್ತೆಯಲ್ಲಿ ರಾಂಗ್ ಸೈಡಿಗೆ ಚಲಾಯಿಸಿ ಮುಂಡೂರು ಕಡೆಯಿಂದ ಬರುತ್ತಿದ್ದ ಬೈಕ್ ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಜಯಂತ ನಾಯ್ಕ್ ರವರು ಬೈಕ್ ನೊಂದಿಗೆ ರಸ್ತೆಗೆ ಬಿದ್ದು ಕಾಲಿಗೆ ಗಾಯಗಳಾಗಿ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Related posts

    ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

    Suddi Udaya

    ಪ್ರದೀಪ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

    Suddi Udaya

    ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

    Suddi Udaya

    ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

    Suddi Udaya

    ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

    Suddi Udaya

    ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

    Suddi Udaya
    error: Content is protected !!