25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

ಬೆಳ್ತಂಗಡಿ: ಚಿತ್ರದುರ್ಗದಿಂದ ಬಂದು ಬೆಳ್ತಂಗಡಿ ಮೂಲಕ ಬಲ್ಲಾಳರಾಯನ ದುರ್ಗಕ್ಕೆ ಚಾರಣಕ್ಕೆ ತೆರಳಿದ್ದ 10 ತಂಡ ಬಲ್ಲಾಳರಾಯನ ದುರ್ಗಾದ ಕಾಡಿನಲ್ಲಿ ಸಿಲುಕಿದ ಘಟನೆ ಜೂ. 9 ರಂದು ತಡರಾತ್ರಿಯಲ್ಲಿ ನಡೆದಿದೆ.

ಜೂ. 9 ರಂದು ಬೆಳಗ್ಗೆ, ಬೆಳ್ತಂಗಡಿಗೆ ಬಂದು ಅರಣ್ಯದ ಮೂಲಕ ಟ್ರೆಕ್ಕಿಂಗ್ ಆರಂಭಿಸಿದ ಐವರು ಯುವಕರು ಹಾಗೂ ಐದು ಮಂದಿ ಯುವತಿಯರ ತಂಡ ಚಾರಣಿಗರು ರಾತ್ರಿಯ ವೇಳೆ ದಟ್ಟ ಕಾಡಿನ ನಡುವೆ ಸಿಲುಕಿಕೊಂಡಿದ್ದು, ಬಳಿಕ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಗೆ ಕರೆ ಮಾಡಿ ಸಹಾಯ ಮಾಡುವಂತೆ ಕೋರಿದ್ದಾರೆ ಎನ್ನಲಾಗಿದೆ.

ನಂತರ ಕಾರ್ಯ ಪ್ರವೃತ್ತರಾದ ಚಿಕ್ಕಮಗಳೂರು ಪೊಲೀಸರು, ಅರಣ್ಯ ಸಿಬ್ಬಂದಿ ಸೇರಿದಂತೆ ಸ್ಥಳೀಯರ ಜೊತೆ ಅರಣ್ಯದಲ್ಲಿ ಹುಡುಕಾಟ ನಡೆಸಿದ್ದು ತಡ ರಾತ್ರಿಯ ವೇಳೆ ಇವರನ್ನು ದಟ್ಟ ಅರಣ್ಯದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು ಬೆಳಗಿನ ಜಾವ ಇವರನ್ನು ಅರಣ್ಯದಿಂದ ಸುರಕ್ಷಿತವಾಗಿ ಹೊರತರಲಾಗಿದೆ.

Related posts

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

Suddi Udaya

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya
error: Content is protected !!