September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

ಬೆಳ್ತಂಗಡಿ: ಚಿತ್ರದುರ್ಗದಿಂದ ಬಂದು ಬೆಳ್ತಂಗಡಿ ಮೂಲಕ ಬಲ್ಲಾಳರಾಯನ ದುರ್ಗಕ್ಕೆ ಚಾರಣಕ್ಕೆ ತೆರಳಿದ್ದ 10 ತಂಡ ಬಲ್ಲಾಳರಾಯನ ದುರ್ಗಾದ ಕಾಡಿನಲ್ಲಿ ಸಿಲುಕಿದ ಘಟನೆ ಜೂ. 9 ರಂದು ತಡರಾತ್ರಿಯಲ್ಲಿ ನಡೆದಿದೆ.

ಜೂ. 9 ರಂದು ಬೆಳಗ್ಗೆ, ಬೆಳ್ತಂಗಡಿಗೆ ಬಂದು ಅರಣ್ಯದ ಮೂಲಕ ಟ್ರೆಕ್ಕಿಂಗ್ ಆರಂಭಿಸಿದ ಐವರು ಯುವಕರು ಹಾಗೂ ಐದು ಮಂದಿ ಯುವತಿಯರ ತಂಡ ಚಾರಣಿಗರು ರಾತ್ರಿಯ ವೇಳೆ ದಟ್ಟ ಕಾಡಿನ ನಡುವೆ ಸಿಲುಕಿಕೊಂಡಿದ್ದು, ಬಳಿಕ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಗೆ ಕರೆ ಮಾಡಿ ಸಹಾಯ ಮಾಡುವಂತೆ ಕೋರಿದ್ದಾರೆ ಎನ್ನಲಾಗಿದೆ.

ನಂತರ ಕಾರ್ಯ ಪ್ರವೃತ್ತರಾದ ಚಿಕ್ಕಮಗಳೂರು ಪೊಲೀಸರು, ಅರಣ್ಯ ಸಿಬ್ಬಂದಿ ಸೇರಿದಂತೆ ಸ್ಥಳೀಯರ ಜೊತೆ ಅರಣ್ಯದಲ್ಲಿ ಹುಡುಕಾಟ ನಡೆಸಿದ್ದು ತಡ ರಾತ್ರಿಯ ವೇಳೆ ಇವರನ್ನು ದಟ್ಟ ಅರಣ್ಯದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು ಬೆಳಗಿನ ಜಾವ ಇವರನ್ನು ಅರಣ್ಯದಿಂದ ಸುರಕ್ಷಿತವಾಗಿ ಹೊರತರಲಾಗಿದೆ.

Related posts

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!