24.6 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನಿಧಿ 1ರ ಶೇ.25 ರ ಅನುದಾನದಲ್ಲಿ ಕರಿಮಣೇಲು ಗ್ರಾಮದ 1ನೇ ಮತ್ತು 2 ನೇ ವಾರ್ಡಿನ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಹೆಗ್ಡೆ,ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು, ಕರಿಮಣೇಲು ಗ್ರಾಮದ 1ನೇ ವಾರ್ಡಿನ ಸದಸ್ಯರುಗಳಾದ ಅರುಣ್ ಹೆಗ್ಡೆ,ಸುಮಾ,ಮಾಲತಿ, 2ನೇ ವಾರ್ಡಿನ ಸದಸ್ಯರುಗಳಾದ ಜಿನ್ನು,ಪುಷ್ಪಾ, ಶೈಲಜಾ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ,ಕಾರ್ಯದರ್ಶಿ, ಲೆಕ್ಕ ಸಹಾಯಕರು, ಪಂಚಾಯತ್ ಸಿಬ್ಬಂದಿ ವರ್ಗ, ಕರಿಮಣೇಲು ಗ್ರಾಮದ ಪ.ಜಾತಿ/ ಪ. ಪಂಗಡದ ಫಲಾನುಭವಿಗಳು ಭಾಗವಹಿಸಿದರು.

Related posts

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಬ್ರಹ್ಮಕಲಶ: ಚಪ್ಪರ ಮುಹೂರ್ತ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya
error: Content is protected !!