June 13, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಕುವೆಟ್ಟು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಚಂದ್ರಶೇಖರ ಕೋಟ್ಯಾನ್ ಕರಿಯಬೆ ಸೋಣoದೂರು, ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ಆದೇಲು, ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತಾ ಜೆ ಬಂಗೇರ ಕುವೆಟ್ಟು, ಮೇಘನಾಥ ವರಕಬೆ, ಆನಂದ ಕೋಟ್ಯಾನ್ ರತ್ನಗಿರಿ ಪಣೆಜಾಲು, ಉಮೇಶ್ ಪಿಕೆ ಆದೇಲು, ರವಿ ಪೂಜಾರಿ ಆದೇಲು, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಅನಿಲ, ಜೊತೆ ಕಾರ್ಯದರ್ಶಿ ಯಶೋಧರ ವರಕಬೆ, ಶ್ರೀಮತಿ ಪ್ರೇಮ ಎಂ ಬಂಗೇರ ಮದ್ದಡ್ಕ , ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯಾದಕಲ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆಯಾಗಿ ಶ್ರೀಮತಿ ಲಲಿತಾ ಕೇದಳಿಕೆ, ಉಪಾಧ್ಯಕ್ಷರಾಗಿ ಶ್ರೀಮತಿ‌ ವಿಮಲಾ ಜಯರಾಮ್ ವರಕಬೆ, ಶ್ರೀಮತಿ ಯಶೋದ ಆದೇಲು, ಕಾರ್ಯದರ್ಶಿಯಾಗಿ ಶ್ರೀಮತಿ ಲಲಿತಾ ಚಿದಾನಂದ ವರಕಬೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶೋಭಾ ಶಶಿಧರ ವರಕಬೆ, ಕೋಶಾಧಿಕಾರಿ ವಿಮಲಾ ಜೆ ಬಂಗೇರ ಹೇರಾಜೆ ವರಕಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಅನೂಪ್ ಎಂ ಬಂಗೇರ ಮದ್ದಡ್ಕ, ಉಪಾಧ್ಯಕ್ಷರಾಗಿ ಆಕಾಶ್ ಮಜಲು, ದರ್ಶನ್ ಪಾದೆ, ಕಾರ್ಯದರ್ಶಿಯಾಗಿ ಹರೀಶ್ ಕೋಟ್ಯಾನ್ ಸಪ್ತ ಶ್ರೀ ಮದ್ದಡ್ಕ, ಜತೆ ಕಾರ್ಯದರ್ಶಿಯಾಗಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ಶೈಲೇಶ್ ಭದ್ರಕಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya
error: Content is protected !!