September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಕುವೆಟ್ಟು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಚಂದ್ರಶೇಖರ ಕೋಟ್ಯಾನ್ ಕರಿಯಬೆ ಸೋಣoದೂರು, ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ಆದೇಲು, ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತಾ ಜೆ ಬಂಗೇರ ಕುವೆಟ್ಟು, ಮೇಘನಾಥ ವರಕಬೆ, ಆನಂದ ಕೋಟ್ಯಾನ್ ರತ್ನಗಿರಿ ಪಣೆಜಾಲು, ಉಮೇಶ್ ಪಿಕೆ ಆದೇಲು, ರವಿ ಪೂಜಾರಿ ಆದೇಲು, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಅನಿಲ, ಜೊತೆ ಕಾರ್ಯದರ್ಶಿ ಯಶೋಧರ ವರಕಬೆ, ಶ್ರೀಮತಿ ಪ್ರೇಮ ಎಂ ಬಂಗೇರ ಮದ್ದಡ್ಕ , ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯಾದಕಲ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆಯಾಗಿ ಶ್ರೀಮತಿ ಲಲಿತಾ ಕೇದಳಿಕೆ, ಉಪಾಧ್ಯಕ್ಷರಾಗಿ ಶ್ರೀಮತಿ‌ ವಿಮಲಾ ಜಯರಾಮ್ ವರಕಬೆ, ಶ್ರೀಮತಿ ಯಶೋದ ಆದೇಲು, ಕಾರ್ಯದರ್ಶಿಯಾಗಿ ಶ್ರೀಮತಿ ಲಲಿತಾ ಚಿದಾನಂದ ವರಕಬೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶೋಭಾ ಶಶಿಧರ ವರಕಬೆ, ಕೋಶಾಧಿಕಾರಿ ವಿಮಲಾ ಜೆ ಬಂಗೇರ ಹೇರಾಜೆ ವರಕಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಅನೂಪ್ ಎಂ ಬಂಗೇರ ಮದ್ದಡ್ಕ, ಉಪಾಧ್ಯಕ್ಷರಾಗಿ ಆಕಾಶ್ ಮಜಲು, ದರ್ಶನ್ ಪಾದೆ, ಕಾರ್ಯದರ್ಶಿಯಾಗಿ ಹರೀಶ್ ಕೋಟ್ಯಾನ್ ಸಪ್ತ ಶ್ರೀ ಮದ್ದಡ್ಕ, ಜತೆ ಕಾರ್ಯದರ್ಶಿಯಾಗಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ಶೈಲೇಶ್ ಭದ್ರಕಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!