38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

ಬೆಳ್ತಂಗಡಿ : ಆಮಂತ್ರಣ ಪರಿವಾರ ಆಮಂತ್ರಣ ಸೇವಾ ಪ್ರತಿಷ್ಠಾನ ಹೆಸರಿನಲ್ಲಿ ನೋಂದಾವಣೆ ಗೊಂಡಿದೆ.

ಪ್ರತಿಷ್ಠಾನದ ಅಧ್ಯಕ್ಷರಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಗೌರವಾಧ್ಯಕ್ಷರಾಗಿ, ವಿಜಯ ಕುಮಾರ್ ಜೈನ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಅರುಣ್ ಜೈನ್ ಅಳದಂಗಡಿ , ಸದಾನಂದ ಬಿ ಕುದ್ಯಾಡಿ ಟ್ರಸ್ಟಿಯಾಗಿ ಆಯ್ಕೆಯಾಗಿದ್ದಾರೆ.

ಆಮಂತ್ರಣ ಸತತ ರಾಜ್ಯ ಮಟ್ಟದಲ್ಲಿ ನಿರಂತರ ಕಾರ್ಯಕ್ರಮಗಳು ಸೇವಾ ಚಟುವಟಿಕೆಗಳನ್ನು ಸದ್ದಿಲ್ಲದೆ ಮಾಡುತ್ತಾ ಬಂದಿದ್ದು 10 ವರ್ಷ ಪೂರೈಸಿದೆ. ಈ ಅಂಗವಾಗಿ ಆಮಂತ್ರಣ ಮುಂದೆ ಟ್ರಸ್ಟ್ ಆಗಿ ಬದಲಾವಣೆ ಗೊಂಡಿದೆ.

Related posts

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಚಂದು ಲಾಯಿಲ ಹಾಗೂ ಬಿ. ರಾಮಣ್ಣ ಶೆಟ್ಟಿ ಮಾಲಾಡಿ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!