27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

ಉಜಿರೆ: ಇಲ್ಲಿಯ ಅತ್ತಾಜೆ ನಿವಾಸಿ ನಝೀರ್ ಯಾನೆ ಅಡುಗೆ ಅಬ್ಬು ರವರ ಪುತ್ರ ಜಂಶೀರ್ (23ವ ) ರವರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಜೂ. 9 ರಂದು ರಾತ್ರಿ ನಿಧನರಾಗಿದ್ದಾರೆ.

ಇವರು ಕೆಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸದಲ್ಲಿದ್ದು, ಜೂ. 9 ರಂದು ರಾತ್ರಿ ರೂಮ್ ನಲ್ಲಿ ಹೃದಯಾಘಾತವಾಗಿ ನಿಧನರಾಗಿದ್ದಾರೆ.

ಮೃತರು ತಂದೆ, ತಾಯಿ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಣಿ-ವಿಕಸಿತ ಭಾರತ ಸಂಕಲ್ಪ ಸಭೆ

Suddi Udaya

ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya
error: Content is protected !!