24.4 C
ಪುತ್ತೂರು, ಬೆಳ್ತಂಗಡಿ
June 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ : ಉಳಿ ಗ್ರಾಮದ ಬುಲೆಕ್ಕಿಲ ನಿವಾಸಿ ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ| ಎ. ಅದಮ್ಮ ಸಂಜೀವ ಕರ್ಕೇರ ಅವರ ಪತ್ನಿ ಪ್ರೇಮ ಎಸ್. ಕರ್ಕೇರ (79 ವ) ರವರು ಹೃದಯಾಘಾತದಿಂದ ಜೂ. 9 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಎ. ಸಂತೋಷ್ ಕುಮಾರ್, ಎ. ಅಶೋಕ್ ಕುಮಾರ್, ರೇಖಾ ರಾಜೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya
error: Content is protected !!