23.5 C
ಪುತ್ತೂರು, ಬೆಳ್ತಂಗಡಿ
June 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಬದ್ಯಾರು- ಮುಂಡೂರು ಸಾರ್ವಜನಿಕ ರಸ್ತೆಯಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜೂ. 9ರಂದು ಸಂಜೆ ನಡೆದಿದೆ.

ಘಟನೆ ವಿವರ: ಜೂ. 09 ರಂದು ಸಂಜೆ ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಆಟೋ ರಿಕ್ಷಾವನ್ನು ಅದರ ಚಾಲಕ ಜಿನೇಂದ್ರ ಕುಮಾರ್ ಎಂಬವರು ಬದ್ಯಾರು ಕಡೆಯಿಂದ ಮುಂಡೂರು ಕಡೆಗೆ ತಿರುವು ರಸ್ತೆಯಲ್ಲಿ ರಾಂಗ್ ಸೈಡಿಗೆ ಚಲಾಯಿಸಿ ಮುಂಡೂರು ಕಡೆಯಿಂದ ಬರುತ್ತಿದ್ದ ಬೈಕ್ ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಜಯಂತ ನಾಯ್ಕ್ ರವರು ಬೈಕ್ ನೊಂದಿಗೆ ರಸ್ತೆಗೆ ಬಿದ್ದು ಕಾಲಿಗೆ ಗಾಯಗಳಾಗಿ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Related posts

    ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

    Suddi Udaya

    ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

    Suddi Udaya

    ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

    Suddi Udaya

    ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

    Suddi Udaya

    ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

    Suddi Udaya

    ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

    Suddi Udaya
    error: Content is protected !!