23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಬದ್ಯಾರು- ಮುಂಡೂರು ಸಾರ್ವಜನಿಕ ರಸ್ತೆಯಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜೂ. 9ರಂದು ಸಂಜೆ ನಡೆದಿದೆ.

ಘಟನೆ ವಿವರ: ಜೂ. 09 ರಂದು ಸಂಜೆ ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಆಟೋ ರಿಕ್ಷಾವನ್ನು ಅದರ ಚಾಲಕ ಜಿನೇಂದ್ರ ಕುಮಾರ್ ಎಂಬವರು ಬದ್ಯಾರು ಕಡೆಯಿಂದ ಮುಂಡೂರು ಕಡೆಗೆ ತಿರುವು ರಸ್ತೆಯಲ್ಲಿ ರಾಂಗ್ ಸೈಡಿಗೆ ಚಲಾಯಿಸಿ ಮುಂಡೂರು ಕಡೆಯಿಂದ ಬರುತ್ತಿದ್ದ ಬೈಕ್ ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಜಯಂತ ನಾಯ್ಕ್ ರವರು ಬೈಕ್ ನೊಂದಿಗೆ ರಸ್ತೆಗೆ ಬಿದ್ದು ಕಾಲಿಗೆ ಗಾಯಗಳಾಗಿ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Related posts

    ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

    Suddi Udaya

    ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

    Suddi Udaya

    ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

    Suddi Udaya

    ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

    Suddi Udaya

    ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

    Suddi Udaya

    ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

    Suddi Udaya
    error: Content is protected !!