27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

ಮೂಡುಕೋಡಿ ಶ್ರೀ ರಾಮ ಭಜನಾ ಮಂದಿರದಲ್ಲಿ ಗ್ರಾಮ ಪಂಚಾಯತ್ ವೇಣೂರು, ಅರಣ್ಯ ಇಲಾಖೆ, ಯುವಸೇವಾ ಸಂಗಮ, ಕಾಟಿ ಅಭಿಮಾನಿ ಬಳಗ, ಶ್ರೀ ಕ್ಷೇ, ಧ. ಗ್ರಾ. ಅ. ಯೋಜನೆ, ಶೌರ್ಯ ವಿಪತ್ತು ಘಟಕ ಇವರ ಸಹಕಾರದೊಂದಿಗೆ ವನಮಹೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಸಿ. ಎ. ಬ್ಯಾಂಕ್ ಅಧ್ಯಕ್ಷ ಹಾಗೂ ಪಂ ಸದಸ್ಯ ಸುಂದರ್ ಹೆಗ್ಡೆ ಯವರು ವಹಿಸಿದ್ದರು.

ಈ ವೇಳೆ ಶ್ರೀ ಗಂಧ, ರಕ್ತ ಚಂದನ, ಮಾವು, ಹಲಸು ಸೇರಿದಂತೆ ನೂರು ಗಿಡಗಳ ವಿತರಣೆ ನಡೆಯಿತು
ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ತನ್ನ ಶೇ 25ರ ಅನುದಾನದಲ್ಲಿ ಕೊಡಮಾಡುವ ಸವಲತ್ತುಗಳ ವಿತರಣೆಯೂ ನಡೆಯಿತು. ಎರಡನೇ ವಾರ್ಡ್ ನ ಎಲ್ಲಾ ಮನೆಗಳಿಗೆ. ವಿ. ಗಾರ್ಡ್ ಕಂಪನಿ ಯ ಮಿಕ್ಸಿ ಹಾಗೂ ಒಂದನೇ ವಾರ್ಡ್ ನ ಎಲ್ಲಾ ಮನೆಗಳಿಗೆ ಚೇರ್ ವಿತರಣೆ ಮಾಡಲಾಯಿತು.


ಅಲ್ಲದೇ ರ್‍ಯಾಂಕ್ ವಿಜೇತೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೂಡುಕೋಡಿಯ ಕು| ಸುಪ್ರಿಯಾಳಿಗೆ ಸನ್ಮಾನಿಸಲಾಯಿತು.
ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಪ್ರಸ್ತಾವನೆ, ಸ್ವಾಗತಿಸಿ, ವಕೀಲ ಉಮೇಶ್ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

Suddi Udaya

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!