23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

ಮೂಡುಕೋಡಿ ಶ್ರೀ ರಾಮ ಭಜನಾ ಮಂದಿರದಲ್ಲಿ ಗ್ರಾಮ ಪಂಚಾಯತ್ ವೇಣೂರು, ಅರಣ್ಯ ಇಲಾಖೆ, ಯುವಸೇವಾ ಸಂಗಮ, ಕಾಟಿ ಅಭಿಮಾನಿ ಬಳಗ, ಶ್ರೀ ಕ್ಷೇ, ಧ. ಗ್ರಾ. ಅ. ಯೋಜನೆ, ಶೌರ್ಯ ವಿಪತ್ತು ಘಟಕ ಇವರ ಸಹಕಾರದೊಂದಿಗೆ ವನಮಹೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಸಿ. ಎ. ಬ್ಯಾಂಕ್ ಅಧ್ಯಕ್ಷ ಹಾಗೂ ಪಂ ಸದಸ್ಯ ಸುಂದರ್ ಹೆಗ್ಡೆ ಯವರು ವಹಿಸಿದ್ದರು.

ಈ ವೇಳೆ ಶ್ರೀ ಗಂಧ, ರಕ್ತ ಚಂದನ, ಮಾವು, ಹಲಸು ಸೇರಿದಂತೆ ನೂರು ಗಿಡಗಳ ವಿತರಣೆ ನಡೆಯಿತು
ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ತನ್ನ ಶೇ 25ರ ಅನುದಾನದಲ್ಲಿ ಕೊಡಮಾಡುವ ಸವಲತ್ತುಗಳ ವಿತರಣೆಯೂ ನಡೆಯಿತು. ಎರಡನೇ ವಾರ್ಡ್ ನ ಎಲ್ಲಾ ಮನೆಗಳಿಗೆ. ವಿ. ಗಾರ್ಡ್ ಕಂಪನಿ ಯ ಮಿಕ್ಸಿ ಹಾಗೂ ಒಂದನೇ ವಾರ್ಡ್ ನ ಎಲ್ಲಾ ಮನೆಗಳಿಗೆ ಚೇರ್ ವಿತರಣೆ ಮಾಡಲಾಯಿತು.


ಅಲ್ಲದೇ ರ್‍ಯಾಂಕ್ ವಿಜೇತೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೂಡುಕೋಡಿಯ ಕು| ಸುಪ್ರಿಯಾಳಿಗೆ ಸನ್ಮಾನಿಸಲಾಯಿತು.
ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಪ್ರಸ್ತಾವನೆ, ಸ್ವಾಗತಿಸಿ, ವಕೀಲ ಉಮೇಶ್ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

Related posts

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya
error: Content is protected !!