23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

ಮೂಡುಕೋಡಿ ಶ್ರೀ ರಾಮ ಭಜನಾ ಮಂದಿರದಲ್ಲಿ ಗ್ರಾಮ ಪಂಚಾಯತ್ ವೇಣೂರು, ಅರಣ್ಯ ಇಲಾಖೆ, ಯುವಸೇವಾ ಸಂಗಮ, ಕಾಟಿ ಅಭಿಮಾನಿ ಬಳಗ, ಶ್ರೀ ಕ್ಷೇ, ಧ. ಗ್ರಾ. ಅ. ಯೋಜನೆ, ಶೌರ್ಯ ವಿಪತ್ತು ಘಟಕ ಇವರ ಸಹಕಾರದೊಂದಿಗೆ ವನಮಹೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಸಿ. ಎ. ಬ್ಯಾಂಕ್ ಅಧ್ಯಕ್ಷ ಹಾಗೂ ಪಂ ಸದಸ್ಯ ಸುಂದರ್ ಹೆಗ್ಡೆ ಯವರು ವಹಿಸಿದ್ದರು.

ಈ ವೇಳೆ ಶ್ರೀ ಗಂಧ, ರಕ್ತ ಚಂದನ, ಮಾವು, ಹಲಸು ಸೇರಿದಂತೆ ನೂರು ಗಿಡಗಳ ವಿತರಣೆ ನಡೆಯಿತು
ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ತನ್ನ ಶೇ 25ರ ಅನುದಾನದಲ್ಲಿ ಕೊಡಮಾಡುವ ಸವಲತ್ತುಗಳ ವಿತರಣೆಯೂ ನಡೆಯಿತು. ಎರಡನೇ ವಾರ್ಡ್ ನ ಎಲ್ಲಾ ಮನೆಗಳಿಗೆ. ವಿ. ಗಾರ್ಡ್ ಕಂಪನಿ ಯ ಮಿಕ್ಸಿ ಹಾಗೂ ಒಂದನೇ ವಾರ್ಡ್ ನ ಎಲ್ಲಾ ಮನೆಗಳಿಗೆ ಚೇರ್ ವಿತರಣೆ ಮಾಡಲಾಯಿತು.


ಅಲ್ಲದೇ ರ್‍ಯಾಂಕ್ ವಿಜೇತೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೂಡುಕೋಡಿಯ ಕು| ಸುಪ್ರಿಯಾಳಿಗೆ ಸನ್ಮಾನಿಸಲಾಯಿತು.
ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಪ್ರಸ್ತಾವನೆ, ಸ್ವಾಗತಿಸಿ, ವಕೀಲ ಉಮೇಶ್ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

Related posts

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya
error: Content is protected !!