23.7 C
ಪುತ್ತೂರು, ಬೆಳ್ತಂಗಡಿ
June 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನಿಧಿ 1ರ ಶೇ.25 ರ ಅನುದಾನದಲ್ಲಿ ಕರಿಮಣೇಲು ಗ್ರಾಮದ 1ನೇ ಮತ್ತು 2 ನೇ ವಾರ್ಡಿನ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಹೆಗ್ಡೆ,ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು, ಕರಿಮಣೇಲು ಗ್ರಾಮದ 1ನೇ ವಾರ್ಡಿನ ಸದಸ್ಯರುಗಳಾದ ಅರುಣ್ ಹೆಗ್ಡೆ,ಸುಮಾ,ಮಾಲತಿ, 2ನೇ ವಾರ್ಡಿನ ಸದಸ್ಯರುಗಳಾದ ಜಿನ್ನು,ಪುಷ್ಪಾ, ಶೈಲಜಾ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ,ಕಾರ್ಯದರ್ಶಿ, ಲೆಕ್ಕ ಸಹಾಯಕರು, ಪಂಚಾಯತ್ ಸಿಬ್ಬಂದಿ ವರ್ಗ, ಕರಿಮಣೇಲು ಗ್ರಾಮದ ಪ.ಜಾತಿ/ ಪ. ಪಂಗಡದ ಫಲಾನುಭವಿಗಳು ಭಾಗವಹಿಸಿದರು.

Related posts

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya
error: Content is protected !!