25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಕುವೆಟ್ಟು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಚಂದ್ರಶೇಖರ ಕೋಟ್ಯಾನ್ ಕರಿಯಬೆ ಸೋಣoದೂರು, ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ಆದೇಲು, ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತಾ ಜೆ ಬಂಗೇರ ಕುವೆಟ್ಟು, ಮೇಘನಾಥ ವರಕಬೆ, ಆನಂದ ಕೋಟ್ಯಾನ್ ರತ್ನಗಿರಿ ಪಣೆಜಾಲು, ಉಮೇಶ್ ಪಿಕೆ ಆದೇಲು, ರವಿ ಪೂಜಾರಿ ಆದೇಲು, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಅನಿಲ, ಜೊತೆ ಕಾರ್ಯದರ್ಶಿ ಯಶೋಧರ ವರಕಬೆ, ಶ್ರೀಮತಿ ಪ್ರೇಮ ಎಂ ಬಂಗೇರ ಮದ್ದಡ್ಕ , ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯಾದಕಲ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆಯಾಗಿ ಶ್ರೀಮತಿ ಲಲಿತಾ ಕೇದಳಿಕೆ, ಉಪಾಧ್ಯಕ್ಷರಾಗಿ ಶ್ರೀಮತಿ‌ ವಿಮಲಾ ಜಯರಾಮ್ ವರಕಬೆ, ಶ್ರೀಮತಿ ಯಶೋದ ಆದೇಲು, ಕಾರ್ಯದರ್ಶಿಯಾಗಿ ಶ್ರೀಮತಿ ಲಲಿತಾ ಚಿದಾನಂದ ವರಕಬೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶೋಭಾ ಶಶಿಧರ ವರಕಬೆ, ಕೋಶಾಧಿಕಾರಿ ವಿಮಲಾ ಜೆ ಬಂಗೇರ ಹೇರಾಜೆ ವರಕಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಅನೂಪ್ ಎಂ ಬಂಗೇರ ಮದ್ದಡ್ಕ, ಉಪಾಧ್ಯಕ್ಷರಾಗಿ ಆಕಾಶ್ ಮಜಲು, ದರ್ಶನ್ ಪಾದೆ, ಕಾರ್ಯದರ್ಶಿಯಾಗಿ ಹರೀಶ್ ಕೋಟ್ಯಾನ್ ಸಪ್ತ ಶ್ರೀ ಮದ್ದಡ್ಕ, ಜತೆ ಕಾರ್ಯದರ್ಶಿಯಾಗಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ಶೈಲೇಶ್ ಭದ್ರಕಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!