23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಕುವೆಟ್ಟು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಚಂದ್ರಶೇಖರ ಕೋಟ್ಯಾನ್ ಕರಿಯಬೆ ಸೋಣoದೂರು, ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ಆದೇಲು, ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತಾ ಜೆ ಬಂಗೇರ ಕುವೆಟ್ಟು, ಮೇಘನಾಥ ವರಕಬೆ, ಆನಂದ ಕೋಟ್ಯಾನ್ ರತ್ನಗಿರಿ ಪಣೆಜಾಲು, ಉಮೇಶ್ ಪಿಕೆ ಆದೇಲು, ರವಿ ಪೂಜಾರಿ ಆದೇಲು, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಅನಿಲ, ಜೊತೆ ಕಾರ್ಯದರ್ಶಿ ಯಶೋಧರ ವರಕಬೆ, ಶ್ರೀಮತಿ ಪ್ರೇಮ ಎಂ ಬಂಗೇರ ಮದ್ದಡ್ಕ , ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯಾದಕಲ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆಯಾಗಿ ಶ್ರೀಮತಿ ಲಲಿತಾ ಕೇದಳಿಕೆ, ಉಪಾಧ್ಯಕ್ಷರಾಗಿ ಶ್ರೀಮತಿ‌ ವಿಮಲಾ ಜಯರಾಮ್ ವರಕಬೆ, ಶ್ರೀಮತಿ ಯಶೋದ ಆದೇಲು, ಕಾರ್ಯದರ್ಶಿಯಾಗಿ ಶ್ರೀಮತಿ ಲಲಿತಾ ಚಿದಾನಂದ ವರಕಬೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶೋಭಾ ಶಶಿಧರ ವರಕಬೆ, ಕೋಶಾಧಿಕಾರಿ ವಿಮಲಾ ಜೆ ಬಂಗೇರ ಹೇರಾಜೆ ವರಕಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಅನೂಪ್ ಎಂ ಬಂಗೇರ ಮದ್ದಡ್ಕ, ಉಪಾಧ್ಯಕ್ಷರಾಗಿ ಆಕಾಶ್ ಮಜಲು, ದರ್ಶನ್ ಪಾದೆ, ಕಾರ್ಯದರ್ಶಿಯಾಗಿ ಹರೀಶ್ ಕೋಟ್ಯಾನ್ ಸಪ್ತ ಶ್ರೀ ಮದ್ದಡ್ಕ, ಜತೆ ಕಾರ್ಯದರ್ಶಿಯಾಗಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ಶೈಲೇಶ್ ಭದ್ರಕಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಶಕ್ತರಿಗೆ ಆರ್ಥಿಕ ಸಹಕಾರ, 500 ಗಿಡಗಳ ವಿತರಣೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!