37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

ಬೆಳ್ತಂಗಡಿ : ಆಮಂತ್ರಣ ಪರಿವಾರ ಆಮಂತ್ರಣ ಸೇವಾ ಪ್ರತಿಷ್ಠಾನ ಹೆಸರಿನಲ್ಲಿ ನೋಂದಾವಣೆ ಗೊಂಡಿದೆ.

ಪ್ರತಿಷ್ಠಾನದ ಅಧ್ಯಕ್ಷರಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಗೌರವಾಧ್ಯಕ್ಷರಾಗಿ, ವಿಜಯ ಕುಮಾರ್ ಜೈನ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಅರುಣ್ ಜೈನ್ ಅಳದಂಗಡಿ , ಸದಾನಂದ ಬಿ ಕುದ್ಯಾಡಿ ಟ್ರಸ್ಟಿಯಾಗಿ ಆಯ್ಕೆಯಾಗಿದ್ದಾರೆ.

ಆಮಂತ್ರಣ ಸತತ ರಾಜ್ಯ ಮಟ್ಟದಲ್ಲಿ ನಿರಂತರ ಕಾರ್ಯಕ್ರಮಗಳು ಸೇವಾ ಚಟುವಟಿಕೆಗಳನ್ನು ಸದ್ದಿಲ್ಲದೆ ಮಾಡುತ್ತಾ ಬಂದಿದ್ದು 10 ವರ್ಷ ಪೂರೈಸಿದೆ. ಈ ಅಂಗವಾಗಿ ಆಮಂತ್ರಣ ಮುಂದೆ ಟ್ರಸ್ಟ್ ಆಗಿ ಬದಲಾವಣೆ ಗೊಂಡಿದೆ.

Related posts

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya
error: Content is protected !!