ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

ಬೆಳ್ತಂಗಡಿ : ಆಮಂತ್ರಣ ಪರಿವಾರ ಆಮಂತ್ರಣ ಸೇವಾ ಪ್ರತಿಷ್ಠಾನ ಹೆಸರಿನಲ್ಲಿ ನೋಂದಾವಣೆ ಗೊಂಡಿದೆ.

ಪ್ರತಿಷ್ಠಾನದ ಅಧ್ಯಕ್ಷರಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಗೌರವಾಧ್ಯಕ್ಷರಾಗಿ, ವಿಜಯ ಕುಮಾರ್ ಜೈನ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಅರುಣ್ ಜೈನ್ ಅಳದಂಗಡಿ , ಸದಾನಂದ ಬಿ ಕುದ್ಯಾಡಿ ಟ್ರಸ್ಟಿಯಾಗಿ ಆಯ್ಕೆಯಾಗಿದ್ದಾರೆ.

ಆಮಂತ್ರಣ ಸತತ ರಾಜ್ಯ ಮಟ್ಟದಲ್ಲಿ ನಿರಂತರ ಕಾರ್ಯಕ್ರಮಗಳು ಸೇವಾ ಚಟುವಟಿಕೆಗಳನ್ನು ಸದ್ದಿಲ್ಲದೆ ಮಾಡುತ್ತಾ ಬಂದಿದ್ದು 10 ವರ್ಷ ಪೂರೈಸಿದೆ. ಈ ಅಂಗವಾಗಿ ಆಮಂತ್ರಣ ಮುಂದೆ ಟ್ರಸ್ಟ್ ಆಗಿ ಬದಲಾವಣೆ ಗೊಂಡಿದೆ.

Related posts

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

Suddi Udaya

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!