24.6 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಬದ್ಯಾರು- ಮುಂಡೂರು ಸಾರ್ವಜನಿಕ ರಸ್ತೆಯಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜೂ. 9ರಂದು ಸಂಜೆ ನಡೆದಿದೆ.

ಘಟನೆ ವಿವರ: ಜೂ. 09 ರಂದು ಸಂಜೆ ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಆಟೋ ರಿಕ್ಷಾವನ್ನು ಅದರ ಚಾಲಕ ಜಿನೇಂದ್ರ ಕುಮಾರ್ ಎಂಬವರು ಬದ್ಯಾರು ಕಡೆಯಿಂದ ಮುಂಡೂರು ಕಡೆಗೆ ತಿರುವು ರಸ್ತೆಯಲ್ಲಿ ರಾಂಗ್ ಸೈಡಿಗೆ ಚಲಾಯಿಸಿ ಮುಂಡೂರು ಕಡೆಯಿಂದ ಬರುತ್ತಿದ್ದ ಬೈಕ್ ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಜಯಂತ ನಾಯ್ಕ್ ರವರು ಬೈಕ್ ನೊಂದಿಗೆ ರಸ್ತೆಗೆ ಬಿದ್ದು ಕಾಲಿಗೆ ಗಾಯಗಳಾಗಿ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Related posts

    ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

    Suddi Udaya

    ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

    Suddi Udaya

    ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

    Suddi Udaya

    ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

    Suddi Udaya

    ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

    Suddi Udaya

    ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

    Suddi Udaya
    error: Content is protected !!