25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

ಬೆಳ್ತಂಗಡಿ: ಚಿತ್ರದುರ್ಗದಿಂದ ಬಂದು ಬೆಳ್ತಂಗಡಿ ಮೂಲಕ ಬಲ್ಲಾಳರಾಯನ ದುರ್ಗಕ್ಕೆ ಚಾರಣಕ್ಕೆ ತೆರಳಿದ್ದ 10 ತಂಡ ಬಲ್ಲಾಳರಾಯನ ದುರ್ಗಾದ ಕಾಡಿನಲ್ಲಿ ಸಿಲುಕಿದ ಘಟನೆ ಜೂ. 9 ರಂದು ತಡರಾತ್ರಿಯಲ್ಲಿ ನಡೆದಿದೆ.

ಜೂ. 9 ರಂದು ಬೆಳಗ್ಗೆ, ಬೆಳ್ತಂಗಡಿಗೆ ಬಂದು ಅರಣ್ಯದ ಮೂಲಕ ಟ್ರೆಕ್ಕಿಂಗ್ ಆರಂಭಿಸಿದ ಐವರು ಯುವಕರು ಹಾಗೂ ಐದು ಮಂದಿ ಯುವತಿಯರ ತಂಡ ಚಾರಣಿಗರು ರಾತ್ರಿಯ ವೇಳೆ ದಟ್ಟ ಕಾಡಿನ ನಡುವೆ ಸಿಲುಕಿಕೊಂಡಿದ್ದು, ಬಳಿಕ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಗೆ ಕರೆ ಮಾಡಿ ಸಹಾಯ ಮಾಡುವಂತೆ ಕೋರಿದ್ದಾರೆ ಎನ್ನಲಾಗಿದೆ.

ನಂತರ ಕಾರ್ಯ ಪ್ರವೃತ್ತರಾದ ಚಿಕ್ಕಮಗಳೂರು ಪೊಲೀಸರು, ಅರಣ್ಯ ಸಿಬ್ಬಂದಿ ಸೇರಿದಂತೆ ಸ್ಥಳೀಯರ ಜೊತೆ ಅರಣ್ಯದಲ್ಲಿ ಹುಡುಕಾಟ ನಡೆಸಿದ್ದು ತಡ ರಾತ್ರಿಯ ವೇಳೆ ಇವರನ್ನು ದಟ್ಟ ಅರಣ್ಯದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು ಬೆಳಗಿನ ಜಾವ ಇವರನ್ನು ಅರಣ್ಯದಿಂದ ಸುರಕ್ಷಿತವಾಗಿ ಹೊರತರಲಾಗಿದೆ.

Related posts

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Suddi Udaya

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

Suddi Udaya
error: Content is protected !!